ಭಾರತೀಯ ರೈಲ್ವೆ: ಇಲ್ಲಿನ ವಿಶೇಷ ನಿಯಮ ಮತ್ತು ಉಚಿತ ಸೌಲಭ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿವೆ ಮಾಹಿತಿ


Team Udayavani, Nov 20, 2022, 4:00 PM IST

railway facility news

ಭಾರತೀಯ ರೈಲ್ವೆಯನ್ನು ದೇಶದ ಜೀವನಾಡಿ ಎಂದೇ ಕರೆಯಲಾಗಿದೆ. ಭಾರತೀಯ ರೈಲ್ವೆ ವಿಶ್ವದ 4ನೇ ಅತಿದೊಡ್ಡ ಪ್ರಯಾಣದ ಸಂಪರ್ಕ ಜಾಲವಾಗಿರುವುದು ಮಾತ್ರವಲ್ಲದೆ ಇದು ದೇಶದಾದ್ಯಂತ 1.2 ಲಕ್ಷ ಕಿ.ಮೀ ವ್ಯಾಪ್ತಿ ಹೊಂದಿದೆ ಹಾಗು ರೈಲ್ವೇ ಪ್ರಯಾಣದ ಕುರಿತು ಮತ್ತಷ್ಟು ಅಭಿವೃದ್ಧಿ ಮತ್ತು ಅನ್ವೇಷನಾತ್ಮಕ ಪ್ರಯೋಗಗಳು ಭಾರತದಲ್ಲಿ ಇಲ್ಲಿನ ಭಾಗೋಳಿಕ ರಚನೆಗೆ ತಕ್ಕಂತೆ ನಡೆಯುತ್ತಿರುವುದು ಸಂತೋಷಕರ ವಿಷಯ.
ಕಾಶ್ಮೀರ ಅಥವಾ ಕನ್ಯಾಕುಮಾರಿಯಾಗಿರಲಿ ದೇಶದ ಹೆಚ್ಚಿನ ಜನರು ರೈಲ್ವೆ ಪ್ರಯಾಣವನ್ನೇ ಇಷ್ಟಪಡುತ್ತಾರೆ ಮತ್ತು ಅವಲಂಬಿಸಿದ್ದಾರೆ. ರೈಲ್ವೆಯ ಮಾರ್ಗಸೂಚಿಗಳು ಹೇಳುವಂತೆ ನಿಮ್ಮ ಆಸನ, ಕಂಪಾರ್ಟ್‌ಮೆಂಟ್ ಅಥವಾ ಕೋಚ್‌ನಲ್ಲಿರುವ ಯಾವುದೇ ಪ್ರಯಾಣಿಕರು ಮೊಬೈಲ್‌ನಲ್ಲಿ ದೊಡ್ಡ ಧ್ವನಿಯಲ್ಲಿ ಮಾತನಾಡುವಂತಿಲ್ಲ ಅಥವಾ ದೊಡ್ಡ ಧ್ವನಿಯಲ್ಲಿ ಹಾಡುಗಳನ್ನು ಕೇಳುವಂತಿಲ್ಲ.
ಅನೇಕ ಪ್ರಯಾಣಿಕರು ಫೋನ್‌ನಲ್ಲಿ ಜೋರಾಗಿ ಮಾತನಾಡುತ್ತಾರೆ ಅಥವಾ ತಡರಾತ್ರಿಯವರೆಗೆ ಹಾಡುಗಳನ್ನು ಕೇಳುತ್ತಾರೆ ಎಂದು ಸಹ ಪ್ರಯಾಣಿಕರು ದೂರುವುದು ಸಾಮಾನ್ಯವಾಗಿರುತ್ತದೆ. ಇದಲ್ಲದೇ ಅನೇಕ ಪ್ರಯಾಣಿಕರು ರಾತ್ರಿ 10 ಗಂಟೆಯ ನಂತರವೂ ಲೈಟ್‌ಗಳನ್ನು ಹಾಕುವುದರಿಂದ ಅವರ ನಿದ್ದೆಗೆ ತೊಂದರೆ ಅನುಭವಿಸಿ ದೂರುವುದು ನಾವು ಕಂಡಿರುತ್ತೇವೆ ಅಥವಾ ನಮಗೆ ಅನುಭವವಾಗಿರುತ್ತವೆ.
ಯಾವುದೇ ಪ್ರಯಾಣಿಕರು ನಿಯಮಗಳನ್ನು ಪಾಲಿಸದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ರೈಲ್ವೇ ಇಲಾಖೆ ತಿಳಿಸುತ್ತದೆ ಆದರೆ ಇದು ಹಲವರಿಗೆ ತಿಳಿದಿಲ್ಲ ಮತ್ತು ಹೆಚ್ಚಿನವರು ಈ ಕಿರಿಕಿರಿ ನಮಗೇಕೆ ಎಂದು ಸುಮ್ಮನಾಗುತ್ತಾರೆ.

ರೈಲ್ವೇ ನಿಯಮಗಳ ಬಗ್ಗೆ ಕೆಲವು ಮಾಹಿತಿ ಹೀಗಿವೆ:
1. ರೈಲಿನಲ್ಲಿ ಪ್ರಯಾಣಿಸುವಾಗ ರಾತ್ರಿ 10 ಗಂಟೆಯ ನಂತರ ಮೊಬೈಲ್ ನಲ್ಲಿ ಜೋರಾಗಿ ಮಾತನಾಡುತ್ತಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
2. ಹೊಸ ನಿಯಮಗಳ ಪ್ರಕಾರ ರಾತ್ರಿ ಪ್ರಯಾಣದ ವೇಳೆ ಪ್ರಯಾಣಿಕರು ಜೋರಾಗಿ ಮಾತನಾಡುವಂತಿಲ್ಲ ಮತ್ತು ಸಂಗೀತ ಕೇಳುವಂತಿಲ್ಲ.
3. ಯಾವುದೇ ಪ್ರಯಾಣಿಕರು ದೂರು ನೀಡಿದರೆ, ಅದನ್ನು ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯಾಗಿರುತ್ತದೆ.ಈ ನಿಯಮಗಳ ಪ್ರಕಾರ ಈಗಾಗಲೆ ಹಲವರು ಆಚರಿಸುವ ಹುಟ್ಟುಹಬ್ಬ, ಸಂತೋಷಕ್ಕಾಗಿ       ಆಚರಿಸುವ ಪಾರ್ಟಿ ಮುಂತಾದ ಯಾವುದೇ ರೀತಿಯ ಆಚರಣೆಗಳನ್ನು ರೈಲಿನ ಒಳಗೆ ಪ್ರಯಾಣಿಸುವಾಗ ಆಚರಿಸುವಂತಿಲ್ಲ.
ಭಾರತೀಯ ರೈಲ್ವೆ ಹಲವು ಉಚಿತ ಸೇವೆಗಳನ್ನೂ ನೀಡುತ್ತದೆ, ಅವುಗಳ ಬಗ್ಗೆ ತಿಳಿಯೋಣ:
ಟಿಕೆಟ್‌ಗಳ ಬುಕಿಂಗ್ ಸಮಯದಲ್ಲಿ ರೈಲ್ವೆಯು ಪ್ರಯಾಣಿಕರಿಗೆ ವರ್ಗ ಉನ್ನತೀಕರಣ(Class Upgradation)ದ ಸೌಲಭ್ಯವನ್ನು ಒದಗಿಸುತ್ತದೆ. ಅಂದರೆ ಸ್ಲೀಪರ್‌ ಕೋಚ್ ಬುಕ್ ಮಾಡಿದ ಪ್ರಯಾಣಿಕರು 3ನೇ ಎಸಿ ಕ್ಲಾಸ್‍(AC 3 Tier) ಪಡೆಯಬಹುದು ಮತ್ತು 3ನೇ ಎಸಿ ಕ್ಲಾಸ್ ಪ್ರಯಾಣಿಕರು 2ನೇ ಎಸಿ ಕ್ಲಾಸ್(AC 2 Tier) ಪಡೆಯಬಹುದು.
2ನೇ ಎಸಿ ಕ್ಲಾಸ್ ಪ್ರಯಾಣಿಕರು ಅದೇ ದರದಲ್ಲಿ ಫಸ್ಟ್ ಎಸಿ ಕ್ಲಾಸ್ ಸೌಲಭ್ಯ(First AC Facility)ವನ್ನು ಪಡೆಯಲು ಅನುವು ಮಾಡಿ ಕೊಡಲಾಗುತ್ತದೆ. ಈ ಸೌಲಭ್ಯವನ್ನು ಪಡೆಯಲು ಪ್ರಯಾಣಿಕರು ಟಿಕೆಟ್ ಬುಕ್ಕಿಂಗ್ ಸಮಯದಲ್ಲಿ ಆಟೋ ಅಪ್‌ಗ್ರೇಡ್ ಆಯ್ಕೆ ಕ್ಲಿಕ್ ಮಾಡಬೇಕು. ಇದರ ನಂತರ ರೈಲ್ವೆ ಲಭ್ಯತೆಯ ಆಧಾರದ ಮೇಲೆ ಟಿಕೆಟ್ ನವೀಕರಿಸುತ್ತದೆ.ಅದೇ ರೀತಿ waiting list ಪ್ರಯಾಣಿಕರಿಗೆ ಮತ್ತೊಂದು ರೈಲಿನಲ್ಲಿ ಆಸನ ಲಭ್ಯತೆಯ ಆಧಾರದ ಮೇಲೆ ಪ್ರಯಾಣಿಸಲು ಅವಕಾಶ ನೀಡುತ್ತದೆ.
ದೃಢೀಕೃತ ಟಿಕೆಟ್ ಪಡೆಯಲು ಸಾಧ್ಯವಾಗದ ಪ್ರಯಾಣಿಕರು ಮತ್ತೊಂದು ರೈಲಿನಲ್ಲಿ ಸೀಟು ಪಡೆಯಲು ಆಯ್ಕೆ ಮಾಡಿಕೊಳ್ಳಬಹುದು. ಇದಕ್ಕಾಗಿ ಟಿಕೆಟ್ ಬುಕ್ಕಿಂಗ್ ಸಮಯದಲ್ಲಿ ‘Option’ ಆಯ್ಕೆ ಮಾಡಿಕೊಳ್ಳಬೇಕು. ಇದರ ನಂತರ ರೈಲ್ವೆ ಈ ಸೌಲಭ್ಯವನ್ನು ಒದಗಿಸುತ್ತದೆ.
ಭಾರತೀಯ ರೈಲ್ವೆಯು ಟಿಕೆಟ್‌ಗಳನ್ನು ವರ್ಗಾಯಿಸುವ ಆಯ್ಕೆಯನ್ನು ಸಹ ನೀಡುತ್ತದೆ. ಒಬ್ಬ ವ್ಯಕ್ತಿಯು ಯಾವುದೇ ಕಾರಣದಿಂದ ಪ್ರಯಾಣಿಸಲು ಸಾಧ್ಯವಾಗದಿದ್ದರೆ, ಅವರು ತನ್ನ ಕುಟುಂಬದ ಯಾವುದೇ ಸದಸ್ಯರ ಹೆಸರಿಗೆ ಟಿಕೆಟ್ ವರ್ಗಾಯಿಸಬಹುದು. ಆದರೆ ಪ್ರಯಾಣ ದಿನದ 24 ಗಂಟೆಗಳ ಮೊದಲು ಟಿಕೆಟ್ ವರ್ಗಾವಣೆ ಮಾಡಿಕೊಳ್ಳಬಹುದು.ಈ ಉಪಯೋಗಗಳನ್ನು ಪಡೆದುಕೊಳ್ಳೋಣ ಮತ್ತು ಸಮರ್ಪಕವಾಗಿ ಜಾರಿಯಾಗುವಂತೆ ನೋಡಿಕೊಳ್ಳೋಣ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.