ವನಿತಾ ತಂಡದ ಇಂಗ್ಲೆಂಡ್‌ ಪ್ರವಾಸ : ಟೆಸ್ಟ್‌ , ಏಕದಿನ ತಂಡಕ್ಕೆ ಕರೆ ಪಡೆದ ಶಫಾಲಿ


Team Udayavani, May 15, 2021, 6:40 AM IST

 ವನಿತಾ ತಂಡದ ಇಂಗ್ಲೆಂಡ್‌ ಪ್ರವಾಸ : ಟೆಸ್ಟ್‌ , ಏಕದಿನ ತಂಡಕ್ಕೆ ಕರೆ ಪಡೆದ ಶಫಾಲಿ

ಹೊಸದಿಲ್ಲಿ: ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ಮೊದಲ ಬಾರಿಗೆ ಭಾರತದ ಟೆಸ್ಟ್‌ ಹಾಗೂ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮುಂಬರುವ ಇಂಗ್ಲೆಂಡ್‌ ಪ್ರವಾಸಕ್ಕೆಂದು ಆರಿಸಲಾದ ತಂಡದಲ್ಲಿ 17 ವರ್ಷದ ಶಫಾಲಿಗೆ ಅವಕಾಶ ಲಭಿಸಿದೆ. ಅವರು ಈ ವರೆಗೆ 22 ಟಿ20 ಪಂದ್ಯಗಳನ್ನಷ್ಟೇ ಆಡಿದ್ದಾರೆ.

ಸರಣಿಯಲ್ಲಿ ಒಂದು ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಾಗುವುದು. ಟೆಸ್ಟ್‌ ಹಾಗೂ ಏಕದಿನ ತಂಡಗಳನ್ನು ಮಿಥಾಲಿ ರಾಜ್‌, ಟಿ20 ತಂಡವನ್ನು ಹರ್ಮನ್‌ಪ್ರೀತ್‌ ಕೌರ್‌ ಮುನ್ನಡೆಸುವರು. ಮುಂದಿನ ಫೆಬ್ರವರಿಯಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಇದೊಂದು ಮಹತ್ವದ ಸರಣಿಯಾಗಿದೆ.

ಶಿಖಾ ಪಾಂಡೆ ವಾಪಸ್‌
ತವರಿನ ದಕ್ಷಿಣ ಆಫ್ರಿಕಾ ಸರಣಿಯ ವೇಳೆ ಅವಕಾಶ ವಂಚಿತರಾಗಿದ್ದ ಅನುಭವಿ ಪೇಸ್‌ ಬೌಲರ್‌ ಶಿಖಾ ಪಾಂಡೆ ತಂಡಕ್ಕೆ ವಾಪಸಾಗಿದ್ದಾರೆ. ತನಿಯಾ ಭಾಟಿಯಾ ಜತೆಗೆ ಹೆಚ್ಚುವರಿ ಕೀಪರ್‌ ಆಗಿ ಜಾರ್ಖಂಡ್‌ನ‌ ಇಂದ್ರಾಣಿ ರಾಯ್‌ ಅವರನ್ನು ಆರಿಸಲಾಗಿದೆ. ಇಂದ್ರಾಣಿ ಈ ತಂಡದ ಏಕೈಕ ಹೊಸ ಮುಖವಾಗಿದ್ದಾರೆ.

ವನಿತಾ ತಂಡದ ಕೋಚ್‌ ಆಗಿ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿರುವ ರಮೇಶ್‌ ಪೊವಾರ್‌ ಅವರಿಗೆ ಆರಂಭದಲ್ಲೇ ಅಗ್ನಿಪರೀಕ್ಷೆ ಎದುರಾಗಿದೆ.

ಟೆಸ್ಟ್‌ , ಏಕದಿನ ತಂಡ
ಮಿಥಾಲಿ ರಾಜ್‌ (ನಾಯಕಿ), ಸ್ಮತಿ ಮಂಧನಾ, ಹರ್ಮನ್‌ಪ್ರೀತ್‌ ಕೌರ್‌ (ಉಪನಾಯಕಿ), ಪೂನಂ ರಾವತ್‌, ಪ್ರಿಯಾ ಪುನಿಯ, ದೀಪ್ತಿ ಶರ್ಮ, ಜೆಮಿಮಾ ರೋಡ್ರಿಗಸ್‌, ಶಫಾಲಿ ವರ್ಮ, ಸ್ನೇಹಾ ರಾಣಾ, ತನಿಯಾ ಭಾಟಿಯಾ, ಇಂದ್ರಾಣಿ ರಾಯ್‌, ಜೂಲನ್‌ ಗೋಸ್ವಾಮಿ, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್‌, ಅರುಂಧತಿ ರೆಡ್ಡಿ, ಪೂನಂ ಯಾದವ್‌, ಏಕ್ತಾ ಬಿಷ್ಟ್, ರಾಧಾ ಯಾದವ್‌.

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.