NDRI ಸಾಧನೆ: ಭಾರತದ ಮೊದಲ ತದ್ರೂಪಿ ಗೀರ್ ತಳಿಯ “ಕರುವಿನ” ಸೃಷ್ಟಿ…ಹೆಸರು ಗಂಗಾ…

ಗೀರ್ ಭಾರತದ ಅತ್ಯಂತ ಪ್ರಾಚೀನ ತಳಿಯಾಗಿದ್ದು, ಇದು ಅತೀ ಹೆಚ್ಚು ಹಾಲು ಕೊಡುವ ತಳಿಯಾಗಿದೆ.

Team Udayavani, Mar 28, 2023, 10:40 AM IST

NDRI ಸಾಧನೆ: ಭಾರತದ ಮೊದಲ ತದ್ರೂಪಿ ಗೀರ್ ತಳಿಯ “ಕರುವಿನ” ಸೃಷ್ಟಿ…ಹೆಸರು ಗಂಗಾ…

ನವದೆಹಲಿ: ಭಾರತದ ಪ್ರಥಮ “ಗೀರ್” ತಳಿಯ ಕರುವಿನ ಸಂತಾನವನ್ನು ಸೃಷ್ಟಿಸಿದ್ದು, ಇದಕ್ಕೆ ಗಂಗಾ ಎಂದು ನಾಮಕರಣ ಮಾಡಲಾಗಿದ್ದು, 32 ಕೆಜಿ ತೂಕವಿರುವುದಾಗಿ ರಾಷ್ಟ್ರೀಯ ಡೈರಿ ಸಂಶೋಧನಾ ಇನ್ಸ್ ಟಿಟ್ಯೂಟ್(NDRI) ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್‌ ಬಿ

ಹರ್ಯಾಣದ ಕರ್ನಾಲ್ ನಲ್ಲಿರುವ ಎನ್ ಡಿಆರ್ ಐ ದೇಶೀಯ ಹಸುವಿನ ತಳಿಗಳಾದ ಗೀರ್ ಮತ್ತು ಸಾಯಿವಾಲ್ ಗಳ ತದ್ರೂಪಿ ಸಂತಾನ ಸೃಷ್ಟಿಸಲು ಕಾರ್ಯನಿರ್ವಹಿಸುತ್ತಿರುವುದಾಗಿ ವಿವರಿಸಿದೆ.

ದೇಶೀಯ ಗೋ ತಳಿಯ ತದ್ರೂಪಿಯನ್ನು ಸೃಷ್ಟಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲು ಹೊರಟಿರುವ ಎನ್ ಡಿಆರ್ ಐ ಇದೀಗ ದೇಶದ ಮೊದಲ ದೇಶೀಯ ಹಸುವಿನ ತಳಿಯಾದ ಗೀರ್ ತದ್ರೂಪಿ ಸಂತಾನವನ್ನು ಯಶಸ್ವಿಯಾಗಿ ಸೃಷ್ಟಿಸಿದಂತಾಗಿದೆ.

ಭಾರತದ ಗೋ ಪರಂಪರೆಯಲ್ಲಿ ಹೈನುಗಾರಿಕೆ ತಳಿಗಳಲ್ಲಿ ಗೀರ್ ಗೆ ವಿಶಿಷ್ಟ ಸ್ಥಾನವಿದೆ. ಗುಜರಾತಿನ ಸೌರಾಷ್ಟ್ರ ಸಮೀಪದ ಗೀರ್ ಅರಣ್ಯಪ್ರದೇಶ ಇವುಗಳ ಮೂಲಸ್ಥಾನವಾಗಿದೆ. ಗೀರ್ ಭಾರತದ ಅತ್ಯಂತ ಪ್ರಾಚೀನ ತಳಿಯಾಗಿದ್ದು, ಇದು ಅತೀ ಹೆಚ್ಚು ಹಾಲು ಕೊಡುವ ತಳಿಯಾಗಿದೆ.

ಗೀರ್ ನ ವಿದೇಶಿ ತಳಿಯ ಹೆಸರು ಬ್ರಹ್ಮನ್. ಗೀರ್ ಅದ್ಭುತ ರೋಗ ನಿರೋಧಕ ಶಕ್ತಿ ಮತ್ತು ಹೆಚ್ಚು ಹಾಲು ಕೊಡುವ ಸಾಮರ್ಥ್ಯದ ಮೂಲಕ ವಿಶ್ವಮನ್ನಣೆಗಳಿಸಲು ಕಾರಣವಾಗಿದೆ. ಕೆಂಪುಮಿಶ್ರಿತ ಕಂದುಬಣ್ಣ, ಅಗಲ ಮುಖ, ಜೋತಾಡುವ ಕಿವಿಗಳು ಗೀರ್ ಹಸುವಿನ ಲಕ್ಷಣವಾಗಿದೆ. ಈ ಜೋತಾಡುವ ಕಿವಿಗಳು ಕೆಳಗೆ ಒಂದಕ್ಕೊಂದು ತಾಕಿದರೆ ಅದನ್ನು ಪರಿಶುದ್ಧ ಗೀರ್ ತಳಿಯಾಗಿ ಗುರುತಿಸುತ್ತಾರೆ.

ಟಾಪ್ ನ್ಯೂಸ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

1-sdsadsad

Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ