ಜೂನ್‌ ತಿಂಗಳಿನಲ್ಲಿ ಶೇ.8.5 ಕ್ಕೆ ಕುಸಿದ ನಿರುದ್ಯೋಗ ದರ


Team Udayavani, Jun 25, 2020, 3:31 PM IST

ಜೂನ್‌ ತಿಂಗಳಿನಲ್ಲಿ ಶೇ.8.5 ಕ್ಕೆ ಕುಸಿದ ನಿರುದ್ಯೋಗ ದರ

ಹೊಸದಿಲ್ಲಿ : ಕಳೆದ ಮೂರು ತಿಂಗಳಿಂದ ಜಾರಿಯಲ್ಲಿದ್ದ ಲಾಕ್‌ಡೌನ್‌ನಿಂದಾಗಿ ದೇಶದ ಸಾಕಷ್ಟು ಜನರ ಉದ್ಯೋಗಕ್ಕೆ ಕುತ್ತು ಬಿದ್ದಿದಲ್ಲದೇ ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತಿದೆ ಎಂದು ವರದಿಗಳು ಎಚ್ಚರಿಸುತ್ತಲೇ ಇದ್ದವೂ. ಆದರೆ ಆನ್‌ಲಾಕ್‌ ಆದ ಅನಂತರ ದಿನಗಳಲ್ಲಿ ನಿರುದ್ಯೋಗ ಪ್ರಮಾಣ ದರ ಕಡಿತವಾಗಿದ್ದು, ಜೂನ್‌ 21 ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ನಿರುದ್ಯೋಗ ದರ ಶೇ.8.5 ಕ್ಕೆ ಕುಸಿದಿದೆ. ಆ ಮೂಲಕ ಲಾಕ್‌ಡೌನ್‌ ಮುನ್ನ ಇದ್ದ ನಿರುದ್ಯೋಗ ದರಕ್ಕೆ ಸಮನಾಗಿದೆ ಎಂದು ವರದಿ ತಿಳಿಸಿದೆ.

ಹೌದು ಜೂನ್‌ ತಿಂಗಳ ಮೊದಲ ಮೂರು ವಾರಗಳಲ್ಲಿ ನಿರುದ್ಯೋಗ ಪ್ರಮಾಣವು ಗಮನಾರ್ಹವಾಗಿ ಕಡಿಮೆಯಾಗಿದ್ದು, ಏಪ್ರಿಲ್‌-ಮೇ ತಿಂಗಳಲ್ಲಿ ದಾಖಲಾಗಿದ್ದ ಅತಿ ಹೆಚ್ಚು ನಿರುದ್ಯೋಗ ದರ ಶೇ.25.83 ಕ್ಕೆ ಹೋಲಿಸಿದರೆ ಜೂನ್‌ 12 ಕ್ಕೆ ಕೊನೆಗೊಂಡ ವಾರದಲ್ಲಿ ಶೇ11.2 ರಷ್ಟು ದಾಖಲಾಗುವ ಮೂಲಕ ನಿರುದ್ಯೋಗ ದರ ತೀರಾ ಕುಸಿದಿದೆ. ಆದರೆ ನಗರ ಪ್ರದೇಶಗಳಲ್ಲಿನ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ ಕಂಡೂ ಬಂದರೂ ಲಾಕ್‌ಡೌನ್‌ನ ಹಿಂದಿನ ಅವಧಿಗಿಂತ ಹೆಚ್ಚಾಗಿದೆ.

ಇನ್ನು ದೇಶದ ಹಲವಾರು ನಗರ, ಪಟ್ಟಣ ಹಾಗೂ ಮಹಾನಗರಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟುಗಳು ನಿಧಾನವಾಗಿ ತೆರೆದುಕೊಳ್ಳುತ್ತಿದ್ದು, ಮಹಾನಗರಗಳಲ್ಲಿನ ಮಾಲ್‌ಗ‌ಳಿಗೆ ಭೇಟಿ ನೀಡುವವರ ಪ್ರಮಾಣವೂ ಕ್ರಮೇಣ ಹೆಚ್ಚಾಗುತ್ತಿದೆ.
ಜತೆಗೆ ಚಿಕ್ಕ ಪುಟ್ಟ ವ್ಯಾಪಾರಗಳು ಸಹ ಲಾಭ ಕಾಣಲಾರಂಭಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗಲಾರಂಭಿಸಿವೆ. ಬರುವ ಕೆಲ ತಿಂಗಳಲ್ಲಿ ಗ್ರಾಮೀಣ ಉದ್ಯೋಗವಕಾಶ ದರ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಜೂನ್‌ 21 ಕ್ಕೆ ಕೊನೆಗೊಂಡ ವಾರದಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗ ದರವು ಶೇ 7.26 ಕ್ಕೆ ಕುಸಿದಿದೆ. ಮಾರ್ಚ್‌ 22 ಕ್ಕೆ ಕೊನೆಗೊಂಡ ವಾರದಲ್ಲಿ ಈ ದರ ಶೇ 8.3 ರಷ್ಟಿತ್ತು.

ಗ್ರಾಮೀಣ ಭಾಗದಲ್ಲಿ ಮನರೇಗಾ ಕೂಲಿ ಕೆಲಸ ಹಾಗೂ ಮುಂಗಾರು ಹಂಗಾಮಿನ ಚಟುವಟಿಕೆಗಳಿಂದ ಉದ್ಯೋಗವಕಾಶಗಳು ಸೃಷ್ಟಿ ಆಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದ್ದು, ಸೂಕ್ತ ಸಮಯದಲ್ಲಿ ಮನರೇಗಾ ಕೂಲಿ ಕೆಲಸಗಳಿಗೆ ಸರಕಾರ ಹೆಚ್ಚು ಒತ್ತು ನೀಡಿದ್ದರಿಂದ ಹಾಗೂ ಸಕಾಲಕ್ಕೆ ಮಳೆಯಾಗಿ ಬಿತ್ತನೆ ಆರಂಭವಾಗಿದ್ದರಿಂದ ನಿರುದ್ಯೋಗ ಸಮಸ್ಯೆ ಕಡಿಮೆಯಾಗಲು ಪ್ರಮುಖ ಕಾರಣ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.