ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Team Udayavani, Apr 30, 2024, 2:38 PM IST
ನವದೆಹಲಿ: 2019ರಲ್ಲಿ ನಡೆದ ಬಾಲಾಕೋಟ್ ವೈಮಾನಿಕ ದಾಳಿಯ ಬಗ್ಗೆ ಇಡೀ ಜಗತ್ತಿಗೆ ಬಹಿರಂಗಪಡಿಸುವ ಮೊದಲು ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಇದನ್ನೂ ಓದಿ:Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಬಾಗಲಕೋಟೆಯಲ್ಲಿ ಬೃಹತ್ ರಾಲಿಯನ್ನ ಉದ್ಶೇಶಿಸಿ ಮಾತನಾಡಿದ ಅವರು, ಮೋದಿಗೆ ಹಿಂಬದಿಯಿಂದ ಹೋರಾಟ ಮಾಡಿ ಗೊತ್ತಿಲ್ಲಾ. ನೇರ ಹೋರಾಟ ನಮ್ಮ ಧ್ಯೇಯವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು, ಮಾಧ್ಯಮದವರನ್ನು ಕರೆಯಿಸಿ, ಮಾಹಿತಿ ನೀಡಿ ಎಂದಿದ್ದೆ. ಆದರೆ ಅದಕ್ಕೂ ಮೊದಲು ನಾನು ದೂರವಾಣಿ ಮೂಲಕ ಬಲೂಚಿಸ್ತಾನ್ ಮೇಲಿನ ವೈಮಾನಿಕ ದಾಳಿ ಬಗ್ಗೆ ಪಾಕಿಸ್ತಾನಕ್ಕೆ ತಿಳಿಸುತ್ತೇನೆ ಎಂದರು. ಆದರೆ ಪಾಕ್ ಅಧಿಕಾರಿಗಳು ಕರೆಯನ್ನು ಸ್ವೀಕರಿಸಿಲ್ಲವಾಗಿತ್ತು. ಮತ್ತೆ ಕಾಯುವಂತೆ ನಮ್ಮ ಪಡೆಗಳಿಗೆ ತಿಳಿಸಿದ್ದೆ. ಮೊದಲು ಪಾಕ್ ಗೆ ಮಾಹಿತಿ ನೀಡಿ, ನಂತರ ಇಡೀ ಜಗತ್ತಿಗೆ ಮಾಹಿತಿ ನೀಡಲಾಗಿತ್ತು.
ಭಾರತ ಪಾಕಿಸ್ತಾನದೊಳಕ್ಕೆ ವೈಮಾನಿಕ ದಾಳಿ ನಡೆಸಿದ್ದ ಸಂದರ್ಭದಲ್ಲಿ ಹಲವು ಜನರು ಆರಂಭಿವಾಗಿ ಬಾಗಲಕೋಟ್ ಎಂದೇ ಗ್ರಹಿಸಿದ್ದರು. ನಂತರ ನಾವು ಪತ್ರಿಕಾಗೋಷ್ಠಿ ಕರೆದು ಮಾಹಿತಿ ಬಹಿರಂಗಪಡಿಸಿದ ನಂತರ ಇದು ಪಾಕ್ ನ ಬಾಲಾಕೋಟ್ ಎಂಬುದು ಸ್ಪಷ್ಟವಾಗಿತ್ತು ಎಂದು ಹಿಂದಿನ ಘಟನೆಯನ್ನು ಮೆಲುಕು ಹಾಕಿದರು.
ಪ್ರಧಾನಿ ಮೋದಿ ವಸ್ತುಗಳನ್ನಾಗಲಿ, ದಾಳಿಯನ್ನಾಗಲಿ ಮುಚ್ಚಿಡುವುದಿಲ್ಲ. ಅವೆಲ್ಲವೂ ಮುಕ್ತವಾಗಿರುವ ವಿಷಯವಾಗಿದೆ. ದೇಶದ ಅಮಾಯಕ ಜನರನ್ನು ಯಾರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೋ ಅಂತಹವರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ನವ ಭಾರತದಲ್ಲಿ ಯಾರು ನಮ್ಮ ಗಡಿಯೊಳಗೆ ಬರುತ್ತಾರೋ ಅವರನ್ನು ಸದೆ ಬಡಿಯದೆ ಬಿಡುವುದಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ