ಲಕ್ನೋ, ಅಹ್ಮದಾಬಾದ್‌ನಲ್ಲಿ ಐಪಿಎಲ್‌ ನಾಕೌಟ್‌ ಪಂದ್ಯ?


Team Udayavani, Apr 4, 2022, 10:51 PM IST

ಲಕ್ನೋ, ಅಹ್ಮದಾಬಾದ್‌ನಲ್ಲಿ ಐಪಿಎಲ್‌ ನಾಕೌಟ್‌ ಪಂದ್ಯ?

ಹೊಸದಿಲ್ಲಿ: ಐಪಿಎಲ್‌ ಪ್ಲೇ ಆಫ್ ಪಂದ್ಯಗಳು ಎಲ್ಲಿ ನಡೆಯಬಹುದು ಎಂಬ ಕುತೂಹಲ ಕ್ರಿಕೆಟ್‌ ಪ್ರೇಮಿಗಳದ್ದು. ಲೀಗ್‌ ಪಂದ್ಯಗಳೆಲ್ಲ ಮಹಾರಾಷ್ಟ್ರದ 4 ತಾಣಗಳಲ್ಲಿ ನಡೆದ ಬಳಿಕ ತಮಗೂ ಐಪಿಎಲ್‌ ಪಂದ್ಯಗಳನ್ನು ಸವಿಯುವ ಭಾಗ್ಯ ಸಿಗಬಹುದೇ ಎಂಬ ಕಾತರದಲ್ಲಿದ್ದಾರೆ ಅನ್ಯ ರಾಜ್ಯಗಳ ಕ್ರಿಕೆಟ್‌ ಅಭಿಮಾನಿಗಳು.

ಪ್ಲೇ ಆಫ್ ಪಂದ್ಯಗಳನ್ನು ಅಹ್ಮದಾಬಾದ್‌ನಲ್ಲಿ ನಡೆಸಲಾಗುವುದು ಎಂದು ಈ ಮೊದಲು ವರದಿಯಾಗಿತ್ತು. ಆದರೆ ಅಹ್ಮದಾಬಾದ್‌ ಜತೆಯಲ್ಲೇ ಈಗ ಲಕ್ನೋ ಹೆಸರು ಕೂಡ ಕಾಣಿಸಿಕೊಂಡಿದೆ. ಆಗ ಎರಡು ನೂತನ ಫ್ರಾಂಚೈಸಿಗಳ ಕೇಂದ್ರಗಳಿಗೆ ಪ್ಲೇ ಆಫ್ ಪಂದ್ಯಗಳನ್ನು ಹಂಚಿದಂತಾಗುತ್ತದೆ.

ಇದನ್ನೂ ಓದಿ:ಐಪಿಎಲ್‌: ಯುವ ವೇಗಿ ವೈಭವ್‌ ಅರೋರಾ; ವೈಭವದ ಆರಂಭ

ಎಲ್ಲವೂ ಯೋಜನೆಯಂತೆ ಸಾಗಿದರೆ ಲಕ್ನೋಗೆ ಮೊದಲ ಕ್ವಾಲಿಫೈಯರ್‌ ಮತ್ತು ಎಲಿಮಿನೇಟರ್‌ ಪಂದ್ಯದ ಆತಿಥ್ಯ ಲಭಿಸಬಹುದು.

ಅಹ್ಮದಾಬಾದ್‌ಗೆ ದ್ವಿತೀಯ ಕ್ವಾಲಿಫೈಯರ್‌ ಮತ್ತು ಫೈನಲ್‌ ಆತಿಥ್ಯ ಸಿಗುವ ಸಾಧ್ಯತೆ ಇದೆ. ಬಿಸಿಸಿಐ ಶೀಘ್ರದಲ್ಲಿ ಈ ತಾಣಗಳನ್ನು ಅಂತಿಮಗೊಳಿಸಲಿದೆ ಎಂದು ಮೂಲವೊಂದು ತಿಳಿಸಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.