ಮುಂಬೈಗೆ ಐಪಿಎಲ್ ಕಿರೀಟ

ರೋಚಕ ಪಂದ್ಯದ ಅಂತಿಮ ಎಸೆತದಲ್ಲಿ ಎಡವಿದ ಚೆನ್ನೈ ಸೂಪರ್‌ ಕಿಂಗ್ಸ್‌

Team Udayavani, May 13, 2019, 6:00 AM IST

mumbai-win-1

ಹೈದರಾಬಾದ್‌: ಒಂದು ತಿಂಗಳಿಗೂ ಹೆಚ್ಚು ಕಾಲ ಕೋಟ್ಯಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮನೆ ಮನಸ್ಸು ಆವರಿಸಿದ್ದ 12ನೇ ಆವೃತ್ತಿ ಐಪಿಎಲ್ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಟಿ20 ಕೂಟಕ್ಕೆ ರವಿವಾರ ಅದ್ಧೂರಿ ತೆರೆ ಬಿದ್ದಿದೆ.

ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ರೋಹಿತ್‌ ಶರ್ಮ ನೇತೃತ್ವದ ಮುಂಬೈ ಇಂಡಿಯನ್ಸ್‌ ರೋಚಕ 1 ರನ್‌ ಗೆಲುವು ಸಾಧಿಸಿತು. ಮುಂಬೈ ಒಟ್ಟಾರೆ 4ನೇ ಸಲ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡು ಇತಿಹಾಸದ ಪುಟ ಸೇರಿತು.

ಹಾಲಿ ಚಾಂಪಿಯನ್‌ ಪಟ್ಟದಲ್ಲಿದ್ದ ಚೆನ್ನೈ ಲಸಿತ ಮಹಾಲಿಂಗ ಎಸೆದ ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಎಡವಿ ಟ್ರೋಫಿ ಗೆಲ್ಲುವ ಅವಕಾಶದಿಂದ ವಂಚಿತಗೊಂಡಿತು.

ಮೊದಲು ಬ್ಯಾಟಿಂಗ್‌ ಮಾಡಿದ್ದ ಮುಂಬೈ ಇಂಡಿಯನ್ಸ್‌ ಕೈರನ್‌ ಪೊಲಾರ್ಡ್‌ ಅವರ ಅಜೇಯ 41 ರನ್‌ ನೆರವಿನಿಂದ 20 ಓವರ್‌ಗೆ 8 ವಿಕೆಟ್‌ಗೆ 149 ರನ್‌ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡವು ಶೇನ್‌ ವಾಟ್ಸನ್‌ (80 ರನ್‌) ಅರ್ಧಶತಕ ನೆರವಿನಿಂದ ಗೆಲುವಿನ ಹೋರಾಟ ನಡೆಸಿತಾದರೂ ಕೊನೆಯಲ್ಲಿ ಮುಂಬೈ ಬಿಗಿ ಬೌಲಿಂಗ್‌ ದಾಳಿಗೆ ಸಿಲುಕಿ 20 ಓವರ್‌ಗೆ 7 ವಿಕೆಟ್‌ಗೆ 148 ರನ್‌ಗಳಿಸಿ ಶರಣಾಯಿತು.

ಮುಂಬೈ ಇಂಡಿಯನ್ಸ್‌
ಕ್ವಿಂಟನ್‌ ಡಿ ಕಾಕ್‌ ಸಿ ಧೋನಿ ಬಿ ಠಾಕೂರ್‌ 29
ರೋಹಿತ್‌ ಶರ್ಮ ಸಿ ಧೋನಿ ಬಿ ಚಹರ್‌ 15
ಸೂರ್ಯಕುಮಾರ್‌ ಯಾದವ್‌ ಬಿ ತಾಹಿರ್‌ 15
ಇಶಾನ್‌ ಕಿಶನ್‌ ಸಿ ರೈನಾ ಬಿ ತಾಹಿರ್‌ 23
ಕೃಣಾಲ್‌ ಪಾಂಡ್ಯ ಸಿ ಮತ್ತು ಬಿ ಠಾಕೂರ್‌ 7
ಕೈರನ್‌ ಪೊಲಾರ್ಡ್‌ ಔಟಾಗದೆ 41
ಹಾರ್ದಿಕ್‌ ಪಾಂಡ್ಯ ಎಲ್‌ಬಿಡಬ್ಲ್ಯು ಚಹರ್‌ 16
ರಾಹುಲ್‌ ಚಹರ್‌ ಸಿ ಡು ಪ್ಲೆಸಿಸ್‌ ಬಿ ಚಹರ್‌ 0
ಮಿಚೆಲ್‌ ಮೆಕ್ಲೆನಗನ್‌ ರನೌಟ್‌ 0
ಜಸ್‌ಪ್ರೀತ್‌ ಬುಮ್ರಾ ಔಟಾಗದೆ 0
ಇತರ 3
ಒಟ್ಟು (8 ವಿಕೆಟಿಗೆ) 149
ವಿಕೆಟ್‌ ಪತನ: 1-45, 2-45, 3-82, 4-89, 5-101, 6-140, 7-140, 8-141.
ಬೌಲಿಂಗ್‌: ದೀಪಕ್‌ ಚಹರ್‌ 4-1-26-3
ಶಾದೂìಲ್‌ ಠಾಕೂರ್‌ 4-0-37-2
ಹರ್ಭಜನ್‌ ಸಿಂಗ್‌ 4-0-27-0
ಡ್ವೇನ್‌ ಬ್ರಾವೊ 3-0-24-0
ಇಮ್ರಾನ್‌ ತಾಹಿರ್‌ 3-0-23-2
ರವೀಂದ್ರ ಜಡೇಜ 2-0-12-0
ಚೆನ್ನೈ ಸೂಪರ್‌ ಕಿಂಗ್ಸ್‌
ಫಾ ಡು ಪ್ಲೆಸಿಸ್‌ ಸ್ಟಂಪ್ಟ್ ಡಿ ಕಾಕ್‌ ಬಿ ಕೃಣಾಲ್‌ 26
ಶೇನ್‌ ವಾಟ್ಸನ್‌ ರನೌಟ್‌ 80
ಸುರೇಶ್‌ ರೈನಾ ಎಲ್‌ಬಿಡಬ್ಲ್ಯು ಚಹರ್‌ 8
ಅಂಬಾಟಿ ರಾಯುಡು ಸಿ ಡಿ ಕಾಕ್‌ ಬಿ ಬುಮ್ರಾ 1
ಎಂ.ಎಸ್‌. ಧೋನಿ ರನೌಟ್‌ 2
ಡ್ವೇನ್‌ ಬ್ರಾವೊ ಸಿ ಡಿ ಕಾಕ್‌ ಬಿ ಬುಮ್ರಾ 15
ರವೀಂದ್ರ ಜಡೇಜ ಔಟಾಗದೆ 5
ಶಾದೂìಲ್‌ ಠಾಕೂರ್‌ ಎಲ್‌ಬಿಡಬ್ಲ್ಯು ಮಾಲಿಂಗ 2
ಇತರ 9
ಒಟ್ಟು (20 ಓವರ್‌ಗಳಲ್ಲಿ 7 ವಿಕೆಟಿಗೆ) 148
ವಿಕೆಟ್‌ ಪತನ: 1-33, 2-70, 3-73, 4-81, 5-133, 6-146, 7-148.
ಬೌಲಿಂಗ್‌: ಮಿಚೆಲ್‌ ಮೆಕ್ಲೆನಗನ್‌ 4-0-24-0
ಕೃಣಾಲ್‌ ಪಾಂಡ್ಯ 3-0-39-1
ಲಸಿತ ಮಾಲಿಂಗ 4-0-49-1
ಜಸ್‌ಪ್ರೀತ್‌ ಬುಮ್ರಾ 4-0-14-2
ರಾಹುಲ್‌ ಚಹರ್‌ 4-0-14-1
ಹಾರ್ದಿಕ್‌ ಪಾಂಡ್ಯ 1-0-3-0

ವಿಜೇತರಿಗೆ ದೊರೆತ ನಗದು
20 ಕೋಟಿ ಮುಂಬೈ (ವಿನ್ನರ್‌)
12.5 ಕೋಟಿ ಚೆನ್ನೈ (ರನ್ನರ್‌ ಅಪ್‌)
10.5 ಕೋಟಿ ಡೆಲ್ಲಿ (ತೃತೀಯ ಸ್ಥಾನ)
 8.5 ಕೋಟಿ ಹೈದರಾಬಾದ್‌ (4ನೇ ಸ್ಥಾನ)

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.