ಅಂತರ್ಜಾಲ ಸಮಸ್ಯೆ ಇರುವಲ್ಲಿ ಆನ್‌ಲೈನ್‌ ಶಿಕ್ಷಣ ಸಾಧುವೇ?

ಮೊದಲು ಸೌಲಭ್ಯದ ಸಮೀಕ್ಷೆ ಮಾಡಿ ; ಸರಕಾರ ಪೋಷ ಕರ ಆರ್ಥಿಕ ಪರಿಸ್ಥಿತಿ ಅರಿಯಲಿ

Team Udayavani, Jun 11, 2020, 6:30 AM IST

ಅಂತರ್ಜಾಲ ಸಮಸ್ಯೆ ಇರುವಲ್ಲಿ ಆನ್‌ಲೈನ್‌ ಶಿಕ್ಷಣ ಸಾಧುವೇ?

ಬೆಂಗಳೂರು: ಆನ್‌ಲೈನ್‌ ಬೋಧನೆಯ ಅನುಷ್ಠಾನದ ಕುರಿತು ಚರ್ಚಿಸುವ ಮೊದಲು ರಾಜ್ಯದ ವಿದ್ಯಾರ್ಥಿಗಳ ಪಾಲಕ, ಪೋಷಕರ ಆರ್ಥಿಕ ಪರಿಸ್ಥಿತಿಯನ್ನು ಸರಕಾರ ಅಧ್ಯಯನ ಮಾಡಬೇಕು.

ನಗರ ಹಾಗೂ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆ ಗಳಲ್ಲಿ ಓದು ತ್ತಿರುವ ಬಹುತೇಕರಿಗೆ ಆನ್‌ಲೈನ್‌ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುವುದು ಕಷ್ಟ. ಆನ್‌ಲೈನ್‌ ಶಿಕ್ಷಣದ ಸಾಧಕ-ಬಾಧಕ ಅಧ್ಯ ಯನ ಮಾಡದೆ ಅನುಷ್ಠಾನಿಸಿದಲ್ಲಿ ಕೆಲವೇ ವರ್ಷಗಳಲ್ಲಿ ಇನ್ನೊಂದು ರೀತಿಯ ಶೈಕ್ಷಣಿಕ ತಾರತಮ್ಯ ಆರಂಭವಾಗುವ ಸಾಧ್ಯತೆ ಹೆಚ್ಚು.

ಖಾಸಗಿ ಶಾಲೆಗಳಿಗೆ ಆನ್‌ಲೈನ್‌ ತರಗತಿ ನಡೆಸಲು (ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ತರಗತಿ ಹೊರತು) ಸರಕಾರ ಅನುಮತಿಸಿದೆ. ಸರಕಾರಿ ಶಾಲೆ ಗಳಲ್ಲೂ ಆನ್‌ಲೈನ್‌ ತರಗತಿ ನಡೆಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆ ಆರಂಭ ವಾಗಿದೆ. ಆದರೆ ಸರಕಾರಿ ಶಾಲೆಯ ವಾಸ್ತ ವಾಂಶಗಳನ್ನು ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರ ಅರಿಯಬೇಕು.

ನಿತ್ಯದ ಬದುಕೇ ಕಷ್ಟ…
ಆನ್‌ಲೈನ್‌ ತರಗತಿಗೆ ಮೊಬೈಲ್‌, ಲ್ಯಾಪ್‌ಟಾಪ್‌ ಬೇಕು. ಅದರ ಜತೆಗೆ ಇಂಟ ರ್ನೆ ಟ್‌ ಅತಿ ಆವಶ್ಯಕ. ಸರಕಾರಿ ಶಾಲೆಯ ಮಕ್ಕಳ ಪಾಲಕ, ಪೋಷಕರ ಆರ್ಥಿಕ ಪರಿಸ್ಥಿತಿಯ ಅಧ್ಯಯನ ನಡೆಸಿ ಎಷ್ಟು ಮಂದಿ ಈ ಉದ್ದೇಶಕ್ಕಾಗಿ ಮಕ್ಕಳಿಗೆ ಮೊಬೈಲ್‌, ಲ್ಯಾಪ್‌ಟಾಪ್‌ ಖರೀದಿಸಿ ಕೊಡಬಲ್ಲರು ಎಂಬು ದನ್ನು ವಸ್ತುನಿಷ್ಠವಾಗಿ ಅರಿಯಬೇಕು. ಗ್ರಾಮೀಣ ಭಾಗದ ಅದೆಷ್ಟೋ ಕುಟುಂಬಗಳಿಗೆ ನಿತ್ಯದ ಜೀವನವೇ ಕಷ್ಟವಾಗಿರುವಾಗ ಇದೆಲ್ಲ ಸಾಧ್ಯವೇ? ಅಥವಾ ಸರಕಾರವೇ ಮಕ್ಕಳಿಗೆ ಮೊಬೈಲ್‌, ಲ್ಯಾಪ್‌ಟಾಪ್‌ ಜತೆಗೆ ಉಚಿತ ಇಂಟರ್ನೆಟ್‌ ಸೇವೆ ಒದಗಿಸುತ್ತದೆಯೇ? ಎಂಬ ಪ್ರಶ್ನೆಗೂ ಉತ್ತರ ಬೇಕಿದೆ.

ಗ್ರಾಮೀಣ ಶಾಲೆಗಳೇ ಹೆಚ್ಚು
ರಾಜ್ಯದಲ್ಲಿ ಒಟ್ಟು 78,523 ಶಾಲೆಗಳಿವೆ. ಇವುಗಳಲ್ಲಿ 22,442 ಶಾಲೆಗಳು ನಗರ ಪ್ರದೇಶದಲ್ಲಿ ಹಾಗೂ 56,081 ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಸರಕಾರಿ ಶಾಲೆಗಳ ವಿಚಾರಕ್ಕೆ ಬಂದರೆ ರಾಜ್ಯದಲ್ಲಿರುವ ಒಟ್ಟು ಸರಕಾರಿ ಶಾಲೆಗಳ ಪೈಕಿ 38,588 ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ 5,164 ನಗರ ಪ್ರದೇಶದಲ್ಲಿವೆ. ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲೂ ನೆಟ್‌ವರ್ಕ್‌ ಸಮಸ್ಯೆ ಕಾಡುತ್ತಿದೆ. ಹಾಗಿರುವಾಗ ರಾಜ್ಯ ಸರಕಾರ ಆನ್‌ಲೈನ್‌ ಶಿಕ್ಷಣ ಬೋಧನೆ ಅಳವಡಿಸಿದರೆ ಗ್ರಾಮೀಣ ಭಾಗದ ಬಹುಪಾಲು ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಸಾಧ್ಯತೆಯಿದೆ.

ಮೊಬೈಲ್‌, ಲ್ಯಾಪ್‌ಟಾಪ್‌, ಇಂಟರ್ನೆಟ್‌ ಸೌಲಭ್ಯದ ಜತೆಗೆ ನೆಟ್‌ವರ್ಕ್‌ ಕೂಡ ಸಮರ್ಪಕವಾಗಿ ಲಭ್ಯವಾಗಿದೆಯೇ ಎಂಬುದನ್ನು ಆರಂಭದಲ್ಲೇ ಖಾತರಿಪಡಿಸಿಕೊಳ್ಳಬೇಕು. ಈ ಎಲ್ಲ ಸೌಲಭ್ಯಗಳನ್ನು ಸರಕಾರ ಅಥವಾ ಶಿಕ್ಷಣ ಇಲಾಖೆ ಒದಗಿಸಿದ ಅನಂತರ ಅನುಷ್ಠಾನದ ಯೋಚನೆ ಮಾಡಬೇಕು. ಆನ್‌ಲೈನ್‌ ಬೋಧನೆಯಿಂದ ಯಾವುದೇ ತಾರತಮ್ಯ ಆಗದಂತೆಯೂ ಸರಕಾರ ಎಚ್ಚರ ವಹಿಸಬೇಕು. ಇವೆಲ್ಲದಕ್ಕೂ ಸೌಲಭ್ಯ ಅತಿ ಮುಖ್ಯ. ಅದನ್ನು ಒದಗಿಸಿ, ಅನಂತರ ಮುಂದಿನ ನಿರ್ಧಾರ ಮಾಡಬೇಕು.

ರಾಮಲಿಂಗಾ ರೆಡ್ಡಿ , ಮಾಜಿ ಶಿಕ್ಷಣ ಸಚಿವ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.