ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

ಅಂಪೈರ್‌ ಧರ್ಮಸೇನಾ ಯಡವಟ್ಟಿಗೆ ಸೈಮನ್‌ ಟಫೆಲ್‌ ಹೇಳಿದ್ದೇನು ?

Team Udayavani, Jul 15, 2019, 5:58 PM IST

stokes

ಲಾರ್ಡ್ಸ್:‌ ಕಳಪೆ ಅಂಪೈರಿಂಗ್‌ ಗೆ ಸಾಕ್ಷಿಯಾದ 2019ರ ವಿಶ್ವಕಪ್‌ ಕೊನೆಯಾಗಿದ್ದು ಕೂಡಾ ಕಳಪೆ ಅಂಪೈರಿಂಗ್‌ ನಿಂದಲೇ.  ಮಾರ್ಟಿನ್‌ ಗಪ್ಟಿಲ್‌ ಮಾಡಿದ ಥ್ರೋವೊಂದು ಸ್ಟೋಕ್ಸ್‌ ಬ್ಯಾಟ್‌ ತಾಗಿ ಬೌಂಡರಿಗೆ ಹೋದಾಗ ಅಂಪೈರ್‌ ಧರ್ಮಸೇನಾ  ಇಂಗ್ಲೆಂಡ್‌ ಗೆ ಆರು ರನ್‌ ನೀಡಿದ್ದು ಈಗ ವಿಶ್ವದೆಲ್ಲೆಡೆ ಚರ್ಚೆಯ ವಿಷಯವಾಗಿದೆ.

ಆಗಿದ್ದೇನು ?
ವಿಶ್ವಕಪ್‌ ಫೈನಲ್‌ ಪಂದ್ಯ. ಕೊನೆಯ ಓವರ್.‌ ಇಂಗ್ಲೆಂಡ್‌ ಗೆಲ್ಲಲು ಮೂರು ಎಸೆತದಲ್ಲಿ 9 ರನ್‌ ಅಗತ್ಯವಿತ್ತು. ಬೌಲ್ಟ್‌ ಎಸೆದ ಫುಲ್‌ ಟಾಸ್‌ ಎಸೆತವನ್ನು ಸ್ಟೋಕ್ಸ್‌  ಡೀಪ್‌ ಮಿಡ್‌ ವಿಕೆಟ್‌ ಗೆ ಬಾರಿಸಿದರು. ಮೊದಲ ರನ್‌ ಕದ್ದು ಎರಡನೇ ರನ್‌ ಕದಿಯಲು ಓಡುತ್ತಾರೆ, ಆಗ ಮಿಡ್‌ ವಿಕೆಟ್‌ ನಲ್ಲಿ ಫೀಲ್ಡಿಂಗ್‌ ಮಾಡಿದಾಗ ಮಾರ್ಟಿನ್‌ ಗಪ್ಟಿಲ್‌ ರನ್‌ ಔಟ್‌ ಮಾಡಲು ಸ್ಟ್ರೈಕ್‌ ನತ್ತ ಎಸೆದಾಗ ಬಾಲ್‌ ಸ್ಟೋಕ್ಸ್‌ ಬ್ಯಾಟ್‌ ತಾಗಿ ಬೌಂಡರಿ ಗೆರೆ ತಾಗಿತ್ತು.

ಅಂಪೈರ್‌ ಕುಮಾರ ಧರ್ಮಸೇನಾ ಇಂಗ್ಲೆಂಡ್ ಗೆ ಆರು ರನ್‌ ನೀಡಿದರು. ಸ್ಟೋಕ್ಸ್‌ ಓಡಿದ ಎರಡು ರನ್‌ ಮತ್ತು ಓವರ್‌ ಥ್ರೋ ಮಾಡಿದ ನಾಲ್ಕು ರನ್.‌ ಇದುವೇ ಈಗ ಚರ್ಚೆಗೆ ಕಾರಣವಾಗಿರುವುದು.

ಪಂದ್ಯ ಮುಗಿದ ನಂತರ ಈ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಇಂಗ್ಲೆಂಡ್‌ ಗೆ ಆರು ರನ್‌ ಬದಲಾಗಿ ಐದು ರನ್‌ ನೀಡಬೇಕಿತ್ತು ಎಂಬ ವಿಶ್ಲೇಷಣೆಗಳು ನಡೆಯುತ್ತಿದೆ. ಇದರ ಕುರಿತಾಗಿ ʼಫಾಕ್ಸ್‌ ಸ್ಪೋರ್ಟ್ಸ್‌ ʼ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಅಂಪೈರ್‌ ಸೈಮನ್‌ ಟಫೆಲ್, “ ಇಂಗ್ಲೆಂಡ್‌ ಗೆ ಐದು ರನ್‌ ನೀಡಬೇಕಿತ್ತು. ಆರು ರನ್‌ ನೀಡಿರುವುದು ತಪ್ಪು. ಐಸಿಸಿ ನಿಯಮದ ಪ್ರಕಾರ ಫೀಲ್ಡರ್‌ ಥ್ರೋ ಮಾಡುವ ಮೊದಲು ಇಬ್ಬರು ಬ್ಯಾಟ್ಸಮನ್‌ ಗಳು ಪರಸ್ಪರ ದಾಟಿ ಹೋಗಿರಬೇಕು. ಆಗ ಮಾತ್ರ ಎರಡನೇ ರನ್‌ ಮಾನ್ಯವಾಗುತ್ತದೆ. ಆದರೆ ಈ ಘಟನೆಯಲ್ಲಿ ಹೀಗಾಗಿರಿಲ್ಲ. ಹಾಗಾಗಿ ಐದು ರನ್‌ ಮಾತ್ರ ನೀಡಬೇಕಿತ್ತು. ಮತ್ತು ಮುಂದಿನ ಎಸೆತವನ್ನು ಸ್ಟೋಕ್ಸ್‌ ಬದಲಾಗಿ ಆದಿಲ್‌ ರಶೀದ್‌ ಆಡಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಫೀಲ್ಡರ್‌ ಥ್ರೋ ಮಾಡುವ ಮೊದಲು ಇಬ್ಬರು ಬ್ಯಾಟ್ಸಮನ್‌ ಗಳು ಪರಸ್ಪರ ದಾಟಿ ಹೋಗಿರಬೇಕು

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

ben

ಬಾರ್‌ ನಲ್ಲಿ ಜಗಳವಾಡಿ ಜೈಲು ಸೇರಿದ್ದ ಸ್ಟೋಕ್ಸ್‌ ಈಗ ವಿಶ್ವ ಗೆದ್ದ ಸಾಧಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.