ಉಪಸಮರ: ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಜೆಡಿಎಸ್-ಒಂದು ಕಡೆ ಬೆಂಬಲ
Team Udayavani, Nov 14, 2019, 2:04 PM IST
ಬೆಂಗಳೂರು: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಹತ್ತು ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ವಿಧಾನಪರಿಷತ್ ನ ಶಿಕ್ಷಕರ ಪದವೀಧರ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ ಕುಮಾರಸ್ವಾಮಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಆದರೆ ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿರುವ ಕಾರಣ ಅಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.
ಯಲ್ಲಾಪುರ: ಚೈತ್ರಾ ಗೌಡ ಎ
ಹಿರೇಕೆರೂರು: ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ
ರಾಣೆಬೆನ್ನೂರು: ಮಲ್ಲಕಾರ್ಜುನ ಹಲಗೇರಿ
ವಿಜಯನಗರ: ಎನ್.ಎಂ ನಬಿ
ಚಿಕ್ಕಬಳ್ಳಾಪುರ: ಕೆ.ಪಿ ಬಚ್ಚೇಗೌಡ
ಕೆ ಆರ್ ಪುರಂ: ಸಿ ಕೃಷ್ಣಮೂರ್ತಿ
ಯಶವಂತಪುರ: ಟಿ ಎನ್ ಜವರಾಯಿಗೌಡ
ಶಿವಾಜಿನಗರ: ತನ್ವೀರ್ ಅಹಮ್ಮದ್ ವುಲ್ಲಾ
ಕೆ ಆರ್ ಪೇಟೆ: ದೇವರಾಜ್ ಬಿ ಎಲ್
ಹುಣಸೂರು: ಸೋಮಶೇಖರ್
ಶಿಕ್ಷಕರ – ಪದವೀಧರ ಅಭ್ಯರ್ಥಿಗಳು
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ: ಆರ್ ಚೌಡರೆಡ್ಡಿ ತೂಪಲ್ಲಿ
ಬೆಂಗಳೂರು ಶಿಕ್ಷಕರ ಕ್ಷೇತ್ರ: ಎ ಪಿ ರಂಗನಾಥ್
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: ಶಿವಶಂಕರ ಕಲ್ಲೂರ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ತಿಮ್ಮಯ್ಯ ಪುರ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?