ನಂಬಿದ ದೇವರೇ ನನ್ನನ್ನು ಸರಿಯಾದ ಸಮಯಕ್ಕೆ ಊರಿಗೆ ಕಳುಹಿಸಿದ್ದಾರೆ : ಮಲ್ಪೆಯ ಜಾನ್ ಜತ್ತನ್
Team Udayavani, Aug 21, 2021, 7:50 AM IST
ಮಲ್ಪೆ : ನಾವು ನಂಬಿದ ದೇವರೇ ನನ್ನನ್ನು ಸರಿಯಾದ ಸಮಯಕ್ಕೆ ಊರಿಗೆ ಕಳುಹಿಸಿದ್ದಾರೆ. ಇದು ದೇವರು ಬಂದು ಮಾಡಿದ ಕಾರ್ಯವಲ್ಲದೆ ಬೇರಾರು ಅಲ್ಲ ಎಂದು ಅಫ್ಘಾನಿಸ್ಥಾನದ ಕಾಬೂಲ್ನ ವಿಮಾನ ನಿಲ್ದಾಣದ ಪೆಟ್ರೋಲಿಯಂ ಕಂಪೆನಿಯಲ್ಲಿ ಸುಪರ್ವೈಸರ್ ಕೆಲಸ ಮಾಡುತ್ತಿದ್ದ ಮಲ್ಪೆ ವಡಬಾಂಡೇಶ್ವರದ ಜಾನ್ ಜತ್ತನ್ ಅವರು ಹೇಳಿದ್ದಾರೆ.
ಹಲವಾರು ವರ್ಷಗಳಿಂದ ಅಫ್ಘಾನಿಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದೆ. 15 ದಿನಗಳ ಹಿಂದೆ ರಜೆ ಮುಗಿಸಿ ಅಫ್ಘಾನಿಸ್ಥಾನಕ್ಕೆ ಹೋಗಿದ್ದೆ. ತಾಲಿಬಾನ್ಗಳು ಪ್ರತಿಯೊಂದು ವಿಮಾನ ನಿಲ್ದಾಣವನ್ನು ವಶಪಡಿಸಿಕೊಳ್ಳುತ್ತಿದ್ದರು. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಇರುವುದರಿಂದ ಅವರಿಗೆ ವಶಪಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.
ಕಂಪೆನಿ ಮುಖ್ಯಸ್ಥರು ಕೂಡಲೇ ಅಲ್ಲಿಂದ ತೆರಳಲು ಸೂಚನೆ ನೀಡಿದ್ದು, ಅದರಂತೆ ಆ.15ರಂದು ನಾವು ಭಾರತೀಯ ವಾಯುಸೇನೆ ಏರ್ಲಿಫ್ಟ್ ಮಾಡಿದ್ದರಿಂದ ಸುರಕ್ಷಿತವಾಗಿ ಊರಿಗೆ ಬಂದೆವು ಎಂದು ಜಾನ್ ಜತ್ತನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು