ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಕಂಡಿದೆ ಬಿಹಾರ : ಸುರಕ್ಷಿತ ಬಿಹಾರಕ್ಕೆ ನಿತೀಶ್ ಅಗತ್ಯ


Team Udayavani, Oct 12, 2020, 5:30 AM IST

ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಕಂಡಿದೆ ಬಿಹಾರ : ಸುರಕ್ಷಿತ ಬಿಹಾರಕ್ಕೆ ನಿತೀಶ್ ಅಗತ್ಯ

ಪಾಟ್ನಾ/ಮುಂಬಯಿ: ಪ್ರಧಾನಿ ಮೋದಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಇರುವುದರಿಂದಲೇ ಬಿಹಾರ ಸಾಕಷ್ಟು
ಅಭಿವೃದ್ಧಿ ಕಂಡಿದೆ. ಮುಂದಿನ ಚುನಾವಣೆಯಲ್ಲಿ ನಿತೀಶ್‌ ಕುಮಾರ್‌ ನೇತೃತ್ವದಲ್ಲಿಯೇ ಸರಕಾರ ರಚನೆ ಮಾಡಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಗಯಾದಲ್ಲಿ ಬಿಜೆಪಿಯ ಮೊದಲ ಚುನಾವಣ ರ್ಯಾಲಿಯಲ್ಲಿ ಮಾತ ನಾಡಿದ ಅವರು, ನಿತೀಶ್‌ ಕುಮಾರ್‌ ನೇತೃತ್ವದ ಸರಕಾರ 15 ವರ್ಷಗಳಿಂದ ಸಾಧಿಸಿದ ಅಭಿವೃದ್ಧಿ ಮತ್ತು ಲಾಲು ಪ್ರಸಾದ್‌ ಯಾದವ್‌ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಅವಧಿಯ ದಿನಗಳನ್ನು ಹೋಲಿಸಿ ಕೊಳ್ಳಿ ಎಂದೂ ಹೇಳಿದರು. ನಡ್ಡಾ ಅವರ ಮಾತಿನಲ್ಲಿ ಹೆಚ್ಚಿನ ಅಂಶ ಪ್ರಧಾನಿ ಮೋದಿಯವರ ಸಾಧನೆಯ ಬಗ್ಗೆಯೇ ಇದ್ದದ್ದು ಗಮನಾರ್ಹ.

ನಿತೀಶ್‌ ನಾಯಕತ್ವದಲ್ಲಿ ಬಿಹಾರ ಸುರಕ್ಷಿತವಾಗಿದೆ. ಹೀಗಾಗಿ, ಅದನ್ನೇ ಮುಂದುವರಿಸುವುದು ಅಗತ್ಯ ಎಂದೂ ನಡ್ಡಾ ಹೇಳಿದ್ದಾರೆ. ರಾಜ್ಯ ಸರಕಾರವು ಕೊರೊನಾ ಸೋಂಕಿನ ಅವಧಿಯಲ್ಲಿ ರಾಜ್ಯದ ಜನರನ್ನು ರಕ್ಷಿಸಿದೆ. ಕೇಂದ್ರ ಸರಕಾರದಿಂದಲೂ ಅದಕ್ಕೆ ಪೂರಕವಾಗಿ ವಿತ್ತೀಯ ನೆರವು ನೀಡಲಾಗಿದೆ. ಪ್ರಧಾನಿ ಮೋದಿ ನೇತೃತ್ವದ ಆಡಳಿತದಲ್ಲಿ ಭಾರತ ಸುಭದ್ರವಾಗಿದೆ. ಅದೇ ರೀತಿ ನಿತೀಶ್‌ ನೇತೃತ್ವದಲ್ಲಿ ಬಿಹಾರ ಸುರಕ್ಷಿತವಾಗಿದೆ. ಹೀಗಾಗಿ, ಜನರು ಅದನ್ನೇ ಮುಂದುವರಿಸುವ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ನಡ್ಡಾ ಮತದಾರರಿಗೆ ಮನವಿ ಮಾಡಿದ್ದಾರೆ.

ಪ್ರಣಾಳಿಕೆ ಬಿಡುಗಡೆ: ಚುನಾವಣೆಗೆ ಅನುಗುಣವಾಗಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ದಿಕ್ಸೂಚಿ ದಾಖಲೆ
“ಸಾತ್‌ ನಿಶ್ಚಯ’ ಎಂಬ 7 ಅಂಶಗಳ ಆಶ್ವಾಸನೆ ಬಿಡುಗಡೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗಾವ
ಕಾಶ ಪ್ರಧಾನವಾಗಿ ಉಲ್ಲೇಖವಾಗಿವೆ. ಇದೇ ವೇಳೆ, 2ನೇ ಹಂತದ ಚುನಾವಣೆಗಾಗಿ ಬಿಜೆಪಿ 46 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ನಿಂದ ಸಮಿತಿ
ಚುನಾವಣೆಗಾಗಿ ಕಾಂಗ್ರೆಸ್‌ ಕೂಡ ವಿವಿಧ ಸಮಿತಿಗಳನ್ನು ರಚಿಸಿದೆ. ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುಜೇìವಾಲಾ ನೇತೃತ್ವದಲ್ಲಿ ಚುನಾವಣ ನಿರ್ವಹಣ ಸಮಿತಿ ಮತ್ತು ಸಂಚಾಲನ ಸಮಿತಿ ರಚಿಸಲಾಗಿದೆ. ಮೋಹನ್‌ ಪ್ರಕಾಶ್‌ ಅದರ ಸಂಚಾಲಕರು. ಮಾಧ್ಯಮ ಸಮನ್ವಯ ಸಮಿತಿ, ಪ್ರಚಾರ ಸಮಿತಿಗಳ ರಚನೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.