ಪರಂ ಬೀರ್ ಸಿಂಗ್ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್
Team Udayavani, May 18, 2021, 10:11 PM IST
ನವದೆಹಲಿ: ಐಪಿಎಸ್ ಅಧಿಕಾರಿ ಪರಂ ಬೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಮಹಾರಾಷ್ಟ್ರದಿಂದ ಹೊರಗೆ ನಡೆಸಬೇಕು ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯ್ ಹಿಂದೆ ಸರಿದಿದ್ದಾರೆ.
ಪ್ರಕರಣದ ವಿಚಾರಣೆ ನ್ಯಾ.ವಿನೀತ್ ಶರಣ್ ಮತ್ತು ನ್ಯಾ.ಬಿ.ಆರ್.ಗವಾಯ್ ನೇತೃತ್ವದ ನ್ಯಾಯಪೀಠದ ಮುಂದೆ ನಡೆಯಬೇಕಾಗಿತ್ತು. ಮಂಗಳವಾರ ವಿಚಾರಣೆ ಆರಂಭವಾಗುತ್ತಿದ್ದಂತೆಯೇ ನ್ಯಾ.ವಿನೀತ್ ಶರಣ್ ಮಾತನಾಡಿ “ಈ ಪ್ರಕರಣದ ವಿಚಾರಣೆ ನಡೆಸುವಲ್ಲಿ ನ್ಯಾ.ಬಿ.ಆರ್.ಗವಾಯಿ ಅವರಿಗೆ ಕೊಂಚ ಅನನುಕೂಲವಾಗಿದೆ.
ಹೀಗಾಗಿ, ಅದನ್ನು ಮತ್ತೂಂದು ಪೀಠಕ್ಕೆ ವರ್ಗಾಯಿಸಲಾಗುತ್ತದೆ’ ಎಂದರು. ಇದೇ ಸಂದರ್ಭದಲ್ಲಿ ಐಪಿಎಸ್ ಅಧಿಕಾರಿ ಸಿಂಗ್ ಪರ ವಾದಿಸಿದ ನ್ಯಾಯವಾದಿ ಪುನೀತ್ ಬಾಲಿ ತಮ್ಮ ಕಕ್ಷಿದಾರನ ವಿರುದ್ಧದ ಪ್ರಕರಣ ಪೂರ್ವಗ್ರಹ ಪೀಡಿತವಾದದ್ದು ಎಂದರು.
ಇದನ್ನೂ ಓದಿ :ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ