ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು


Team Udayavani, May 10, 2021, 11:25 PM IST

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಮ್ಯಾಡ್ರಿಡ್‌ (ಸ್ಪೇನ್‌): ವಿಶ್ವದ ನಂ. 6 ಆಟಗಾರ, ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ ಎರಡನೇ ಬಾರಿಗೆ ಮ್ಯಾಡ್ರಿಡ್‌ ಓಪನ್‌ ಟೆನಿಸ್‌ ಕಿರೀಟ ಏರಿಸಿಕೊಂಡಿದ್ದಾರೆ. ಫೈನಲ್‌ನಲ್ಲಿ ಅವರು ಇಟಲಿಯ ಮ್ಯಾಟೊ ಬೆರೆಟಿನಿ ವಿರುದ್ಧ 6-7 (8-10), 6-4, 6-3 ಅಂತರದ ಜಯ ಸಾಧಿಸಿದರು. ಇದು ಜ್ವೆರೇವ್‌ ಗೆದ್ದ 4ನೇ ಮಾಸ್ಟರ್ 1000 ಪ್ರಶಸ್ತಿ.

ಫೈನಲ್‌ ಹಾದಿಯಲ್ಲಿ ಕ್ಲೇ ಕೋರ್ಟ್‌ ಸ್ಪೆಷಲಿಸ್ಟ್‌ಗಳಾದ ರಫೆಲ್‌ ನಡಾಲ್‌, ಡೊಮಿನಿಕ್‌ ಥೀಮ್‌ ಅವರನ್ನು ಹಿಮ್ಮೆಟ್ಟಿಸಿದ್ದ ಜ್ವೆರೇವ್‌ ನೆಚ್ಚಿನ ಆಟಗಾರನಾಗಿ ಗೋಚರಿಸಿದ್ದರು. ಮೊದಲೆರಡು ಸೆಟ್‌ಗಳಲ್ಲಿ ಬೆರೆಟಿನಿ ಉತ್ತಮ ಹೋರಾಟ ಸಂಘಟಿಸಿದರು.

ಆರಂಭಿಕ ಸೆಟ್‌ ಅನ್ನು ಜ್ವೆರೇವ್‌ ಟೈ- ಬ್ರೇಕರ್‌ನಲ್ಲಿ ಕಳೆದುಕೊಂಡರು. ಇನ್ನಷ್ಟು ಪ್ರಯತ್ನಪಟ್ಟದ್ದಿದ್ದರೆ ಬೆರೆಟಿನಿ ದ್ವಿತೀಯ ಸೆಟ್‌ ಕೂಡ ವಶಪಡಿಸಿ ಕೊಳ್ಳಬಹುದಿತ್ತು. ಆದರೆ ಇಲ್ಲಿ ಜ್ವೆರೇವ್‌ ಜಬರ್ದಸ್ತ್ ಪ್ರದರ್ಶನವಿತ್ತರು.

ಇದನ್ನೂ ಓದಿ :ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

2018ರಲ್ಲಿ ಡೊಮಿನಿಕ್‌ ಥೀಮ್‌ ಅವರನ್ನು ಮಣಿಸುವ ಮೂಲಕ ಜ್ವೆರೇವ್‌ ಮೊದಲ ಸಲ ಮ್ಯಾಡ್ರಿಡ್‌ ಓಪನ್‌ ಚಾಂಪಿಯನ್‌ ಎನಿಸಿದ್ದರು.

ಈ ಗೆಲುವು ಮುಂಬರುವ ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಗೆ ಹೊಸ ಸ್ಫೂರ್ತಿ ತುಂಬಿದೆ ಎಂಬುದಾಗಿ ಜ್ವೆರೇವ್‌ ಹೇಳಿದ್ದಾರೆ. ಇದಕ್ಕೂ ಮೊದಲು ರೋಮ್‌ ಪಂದ್ಯಾವಳಿ ನಡೆ ಯಲಿದ್ದು, ಇದರಲ್ಲಿಯೂ ಜ್ವೆರೇವ್‌ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

Khalisthan

ಕೆನಡಾ ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

ಕೆನಡಾ ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.