ವಿಮಾನಯಾನ ಮೂಲ ಸೌಕರ್ಯ ಯೋಜನೆ ತ್ವರಿತಗತಿ ಅನುಷ್ಠಾನಕ್ಕೆ : ಸಿಎಂಗೆ ಸಚಿವ ಸಿಂಧಿಯಾ ಪತ್ರ


Team Udayavani, Aug 27, 2021, 11:00 PM IST

ವಿಮಾನಯಾನ ಮೂಲ ಸೌಕರ್ಯ ಯೋಜನೆ ತ್ವರಿತಗತಿ ಅನುಷ್ಠಾನಕ್ಕೆ : ಸಿಎಂಗೆ ಸಚಿವ ಸಿಂಧಿಯಾ ಪತ್ರ

ನವ ದೆಹಲಿ : ಕರ್ನಾಟಕದಲ್ಲಿ ವಾಯುಯಾನ ಮೂಲಸೌಕರ್ಯ ಯೋಜನೆಗಳ ತ್ವರಿತಗತಿ ಅನುಷ್ಠಾನಕ್ಕೆ ನೆರವು ನೀಡುವಂತೆ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮುಂದಿನ 4-5 ವರ್ಷಗಳಲ್ಲಿ ದೇಶಾದ್ಯಂತ 20 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಹಾಕಿಕೊಂಡಿದೆ. ಕರ್ನಾಟಕದಲ್ಲೂ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದಕ್ಕೆ ಅಗತ್ಯವಿರುವ ಭೂಮಿ, ಅವುಗಳ ಸ್ವಾಧೀನ ಪ್ರಕ್ರಿಯೆ ಮತ್ತಿತರ ಅವಶ್ಯಕತೆಯನ್ನು ಆದಷ್ಟು ಬೇಗ ರಾಜ್ಯ ಸರ್ಕಾರ ಬಗೆಹರಿಸಿಕೊಡಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ 370 ಎಕರೆ ಭೂಮಿ ಕೇಳಲಾಗಿದೆ. ಆದರೆ 348.6 ಎಕರೆಗಳು ಮಾತ್ರ ಸಿಕ್ಕಿದೆ. ಹಾಗೆಯೇ ಮೈಸೂರು ವಿಮಾನ ನಿಲ್ದಾಣಕ್ಕಾಗಿ 240 ಎಕರೆ ಕೇಳಲಾಗಿದೆ. ಆದರೆ, ಭೂಮಿಯನ್ನು ಇನ್ನೂ ಸರ್ಕಾರ ಹಸ್ತಾಂತರಿಸಿಲ್ಲ ಎಂದು ಪತ್ರದಲ್ಲಿ ಉಲ್ಲೇಖೀಸಲಾಗಿದೆ.

ಶಿವಮೊಗ್ಗ ಹಾಗೂ ವಿಜಯಪುರದ ವಿಮಾನನಿಲ್ದಾಣಗಳನ್ನು ಆದಷ್ಟು ಬೇಗ ಕಾರ್ಯಗತ ಮಾಡಲು ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು. ಉಡಾನ್‌ ಯೋಜನೆಯಡಿ ಸ್ವೀಕರಿಸಲಾದ ಬಿಡ್‌ ಗಳನ್ನು ಇದಕ್ಕಾಗಿ ಪರಿಗಣಿಸಬೇಕು ಎಂದೂ ಸಿಂಧಿಯಾ ಕೋರಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶದಲ್ಲಿ ವೈರಲ್‌ ಫಿವರ್‌ ಭೀತಿ : ಜನರ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.