ಈಶ್ವರಪ್ಪ ಮನುಷ್ಯನೇ ಅಲ್ಲಾ..: ಸಿದ್ದರಾಮಯ್ಯ ಕಿಡಿ
ನಾನು ಸಿಎಂ ಆದೆ, ಈಶ್ವರಪ್ಪನೂ ಆಗಲ್ಲ, ಯಡಿಯೂರಪ್ಪನವಿರಗೂ ಸಿಗಲ್ಲ...
Team Udayavani, Jun 29, 2019, 3:44 PM IST
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರೂ ಜನರ ತೆರಿಗೆ ಹಣದಲ್ಲೇ ಯೋಜನೆಗಳನ್ನು ನೀಡುತ್ತಿದ್ದಾರೆ,ಅವರ ಸ್ವಂತ ಹಣದಲ್ಲಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಈಶ್ವರಪ್ಪ ಮನುಷ್ಯನೇ ಅಲ್ಲ. ನಾಗರಿಕತೆ, ಸಂಸ್ಕೃತಿಯೇ ಇಲ್ಲ. ಈಶ್ವರಪ್ಪ ನಾಟ್ ಎಟ್ ಆಲ್ ಹ್ಯೂಮನ್ ಬಿಯಿಂಗ್ ಎಂದು ಕಿಡಿ ಕಾರಿದರು.
ಕನಸು ಕಾಣುತ್ತಾ ಕೂತಿರಬೇಕು
ನಾನಂತು ಮುಖ್ಯಮಂತ್ರಿ ಆದೆ. ಈಶ್ವರಪ್ಪನಿಗಂತೂ ಸಿಗುವುದಿಲ್ಲ, ಯಡಿಯೂರಪ್ಪನವರೂ ಮುಖ್ಯಮಂತ್ರಿ ಆಗಲ್ಲ.ಕನಸು ಕಾಣುತ್ತಾ ಕುಳಿತಿರಬೇಕು ಎಂದರು.
ಈಸ್ಟ್ ಇಂಡಿಯಾ ಕಂಪೆನಿ ಸೆರಗು!
ಶುಕ್ರವಾರ ಕಿಡಿ ಕಾರಿದ್ದ ಈಶ್ವರಪ್ಪ ಸಿದ್ದರಾಮಯ್ಯ ಅಲ್ಲೊಂದು, ಇಲ್ಲೊಂದು ಇರುವ ಈಗಿನ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪೆನಿಯವರ ಸೆರಗು ಹಿಡಿದುಕೊಂಡು ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.
ಸಿದ್ದರಾಮಯ್ಯನವರು ಯೋಜನೆಗಳನ್ನು ತೆರಿಗೆ ಹಣದಲ್ಲಿ ನೀಡಿದ್ದರು, ಅವರ ಸ್ವಂತ ಹಣದಿಂದ ನೀಡಿಲ್ಲ ಎಂದು ಈಶ್ವರಪ್ಪ ಕಿಡಿ ಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!