ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುತ್ತಿಲ್ಲ: ಕಾಗೋಡು ಅಸಮಾಧಾನ
Team Udayavani, Jan 29, 2020, 8:13 PM IST
ಬೆಂಗಳೂರು: ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಪಡೆಯದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿದೆ ಎಂದು ಹೇಳಿದರು.
ಎಲ್ಲದಕ್ಕೂ ಹೈಕಮಾಂಡ್ ಭೇಟಿ ಮಾಡುವ ಸ್ಥಿತಿ ಬರಬಾರದು. ಇಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಿದ್ದರಾಮಯ್ಯ ಏನು ಬೆಳೆದು ನಿಂತವರಲ್ಲ, ಎಲ್ಲರಿಂದಾಗಿಯೇ ಅವರು ಅಧಿಕಾರ ಪಡೆದಿದ್ದು. ಪರಮೇಶ್ವರ್ ಕೂಡ ಸಂಸ್ಥೆ ಕಟ್ಟಿಕೊಂಡಿದ್ದವರು ಅದರ ಮೂಲಕವೇ ರಾಜಕೀಯಕ್ಕೆ ಬಂದದವರು ಎಂದು ತಿಳಿಸಿದರು.
ಕಾಂಗ್ರೆಸ್ ಜವಾಬ್ದಾರಿಯುತ ಪಕ್ಷ. ಪಕ್ಷವನ್ನು ಸಂಘಟಿಸಬೇಕಾದ ಅವಶ್ಯಕತೆಯಿದೆ. ಇದರತ್ತ ಎಲ್ಲರೂ ಗಮನಹರಿಸಬೇಕು. ಹೈಕಮಾಂಡ್ ಅಧಿಕಾರ ಇದ್ದಾಗ ಒಂದು ರೀತಿ, ಇಲ್ಲದಾಗ ಮತ್ತೂಂದು ರೀತಿ ಕಾಣುತ್ತಿದೆ.
ಅಧಿಕಾರ ಇದ್ದಾಗ ಬಹಳ ಉತ್ಸಾಹದಿಂದ ಇರುತ್ತಾರೆ. ಅಧಿಕಾರ ಇಲ್ಲ ಎಂದರೆ ಎಲ್ಲಿಗೆ ಹೋಗ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ