ರಾಮಸಾಗರ ಗುಡ್ಡದಲ್ಲಿ ದೊರಕಿದ ಅಸ್ತಿಪಂಜರದ ರಹಸ್ಯ ಬಯಲು ಮಾಡಿದ ಪೊಲೀಸರು : ಇಬ್ಬರ ಬಂಧನ


Team Udayavani, Apr 2, 2022, 6:13 PM IST

ರಾಮಸಾಗರ ಗುಡ್ಡದಲ್ಲಿ ದೊರಕಿದ ಅಸ್ತಿಪಂಜರದ ರಹಸ್ಯ ಬಯಲು : ಇಬ್ಬರ ಬಂಧನ

ಕಂಪ್ಲಿ(ಬಳ್ಳಾರಿ): ಕಂಪ್ಲಿ ತಾಲ್ಕೂಕಿನ ರಾಮಸಾಗರ ಗ್ರಾಮದ ವಿಠಲಾಪುರ ಕೆರೆಯ ಕೆರೆಗದ್ದೆ ಗುಡ್ಡಗಾಡು ಪ್ರದೇಶದಲ್ಲಿ ಮಾ 28ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವಕನ ತಲೆ ಬುರಡೆ ಎಲುಬುಗಳು, ಅಸ್ತಿಪಂಜರ ದೊರಕಿದ ಬಗ್ಗೆ ಕಂಪ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನುಮಾನಸ್ಪದವಾಗಿ ಸಾವಿಗೀಡಾಗಿದ್ದ ವ್ಯಕ್ತಿಯನ್ನು ಕಲಬುರಗಿ ಜಿಲ್ಲೆ,ಜೇವರ್ಗಿ ತಾಲ್ಲೂಕಿನ ಬಳ್ಳಂಡುಗಿ ಗ್ರಾಮದ ಅಮರೇಶ ಎಂದು ಗುರುತಿಸಲಾಗಿದೆ.

ಘಟನೆಯ ಸ್ಥಳದಲ್ಲಿ ದೊರಕಿದ ಮೃತ ವ್ಯಕ್ತಿಯದು ಎನ್ನಲಾದ ಕೆಲವು ವಸ್ತುಗಳು ದೊರಕಿದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದ್ದವು ಹಾಗೂ ಘಟನೆಯ ಸ್ಥಳಕ್ಕೆ ಎಎಸ್ಪಿ ಗುರು ಬಿ ಮತ್ತೂರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆಯ ಬಗ್ಗೆ ಪಿಐ ಸುರೇಶ್ ತಳವಾರ್ ಮತ್ತು ಸಿಬ್ಬಂದಿಗಳಿಗೆ ಮಾರ್ಗದರ್ಶನ ಮಾಡಿದ್ದರು. ಪಟ್ಟಣದಲ್ಲಿಂದು ಸುದ್ದಿಗೋಷ್ಟಿ ನಡೆಸಿದ ಬಳ್ಳಾರಿ ಎಸ್ಪಿ ಸೈದುಲ್ ಅಡಾವತ್, ಎಎಸ್ಪಿ ಗುರು ಬಿ ಮತ್ತೂರು, ಡಿಎಸ್ಪಿ ಎಸ್ ಎಸ್ ಕಾಶೀ , ಅಸ್ತಿಪಂಜರದ ಹಿಂದಿನ ರಹಸ್ಯ ಬಯಲು ಮಾಡಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು… ಮೃತನ ಸಹೋದರ ಪ್ರಭು, ತಂದೆ ಶರಣಪ್ಪ ಕಲ್ಲೂರು ಅವರು ಠಾಣೆಗೆ ಬಂದು ಮೃತ ವ್ಯಕ್ತಿಯ ಕೊರಳಲ್ಲಿನಲ್ಲಿದ್ದ ಸರ, ಮಣಿಕಟ್ಟಿನ ಕರಿಮಣಿ ಸರ ತಮ್ಮ ಸಹೋದರ ಅಮರೇಶನದ್ದೇ ಎಂದು ತಿಳಿಸಿ, ಅವನು ಗಂಗಾವತಿ ತಾಲ್ಲೂಕಿನ ಇಂದಿರಾ ಪವರ್ ಪ್ಲಾಂಟಿನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದು, ಮಾ 19ರಂದು ಸಂಜೆ ಗಂಗಾವತಿ ಇಂದಿರಾ ಪವರ್ ಪ್ಲಾಂಟಿನಲ್ಲಿ ಕೆಲಸ ಮಾಡುವ ಕಿರಣ್ ಕುಮಾರ, ಮಲ್ಲಯ್ಯ, ಸಂಗಣ್ಣ ಇವರುಗಳು ಸೇರಿ ಮೋಟಾರು ಸೈಕಲ್ ನಲ್ಲಿ ಕರೆದುಕೊಂಡು ಹೋಗಿದ್ದು, ಅದೇ ದಿನ ಸಂಜೆ 7 ಗಂಟೆಗೆ ಪ್ಲಾಂಟಿಗೆ ಮೂರು ಜನ ಮಾತ್ರ ಬಂದಿದ್ದು ನಮ್ಮ ಸಹೋದರರನನ್ನು ವಾಪಸ್ಸು ಕರೆದುಕೊಂಡು ಬಂದಿಲ್ಲ. ಇವರೇ ಅಮರೇಶನನ್ನು ರಾಮಸಾಗರದ ವಿಠಲಾಪುರ ಕೆರೆಯ ಪಕ್ಕದ ಗುಡ್ಡದಲ್ಲಿ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಮೂವರು ಅರೋಪಿಗಳ ಪೈಕಿ ಕಿರಣ್ ಕುಮಾರ್ ಮತ್ತು ರೇವಣಸಿದ್ದ ಎನ್ನುವವರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಮನೆ ಮನೆಗಳಲ್ಲೂ ಸ್ವಾತಂತ್ರ್ಯದ ದೇಶಭಕ್ತಿ ಮೆರೆಯಲಿ

ಕಂಪ್ಲಿ ಪಿಐ ಸುರೇಶ್ ಎಚ್ ತಳವಾರ್ ಮತ್ತು ಸಿಬ್ಬಂದಿಗಳಾದ ನಾಗನಗೌಡ, ಗೋವಿಂದ, ಮಂಜುನಾಥ್, ವಿಜಯಕುಮಾರ್, ಘನಮೂರ್ತಿ, ಮಾರೆಪ್ಪ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನಿಬ್ಬರು ಆರೋಪಿಗಳಾದ ಮಲ್ಲಯ್ಯ ಮತ್ತು ಸಂಗಣ್ಣ ಹಾಗೂ ಇದರಲ್ಲಿ ಶಾಮೀಲಾಗಿರುವ ಇತರೆ ಆರೋಪಿಗಳನ್ನ ಶೀಘ್ರವಾಗಿ ಬಂಧಿಸುವುದಾಗಿ ತಿಳಿಸಿದ ಅವರು ಕಂಪ್ಲಿ ಪೊಲೀಸ್ ಠಾಣೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪ್ರಶಂಸಿಸಿದರಲ್ಲದೆ 10 ಸಾವಿರ ನಗದು ಘೋಷಣೆ ಮಾಡಿದರು.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.