OTTಗೆ ಕರೀನಾ ಪದಾರ್ಪಣೆ ; ಸಸ್ಪೆನ್ಸ್ ಥ್ರಿಲ್ಲರ್ ದಿ ಡಿವೋಷನ್ ಆಫ್ ಸಸ್ಪೆಕ್ಟ್ xನಲ್ಲಿ ನಟನೆ

ತಾರಂಗಣದಲ್ಲಿ ಜೈದೀಪ್ ಅಹ್ಲಾವತ್ ಮತ್ತು ವಿಜಯ್ ಶರ್ಮ ಸೇರಿದಂತೆ ಇತರ ನಟರಿದ್ದಾರೆ.

Team Udayavani, Mar 16, 2022, 6:04 PM IST

OTTಗೆ ಕರೀನಾ ಪದಾರ್ಪಣೆ ; ಸಸ್ಪೆನ್ಸ್ ಥ್ರಿಲ್ಲರ್ ದಿ ಡಿವೋಷನ್ ಆಫ್ ಸಸ್ಪೆಕ್ಟ್ xನಲ್ಲಿ ನಟನೆ

ಮುಂಬಯಿ: ಬಾಲಿವುಡ್ ನಟಿ ಕರೀನಾ ಕಪೂರ್ ತನ್ನ ಎರಡನೇ ಮಗು ‘ಜಹಾಂಗೀರ್ ಅಲಿ ಖಾನ್’ ಗೆ ಜನ್ಮ ನೀಡಿದ ಬಳಿಕ ಮತ್ತೆ ನಟನೆಗೆ ಮರಳಿದ್ದು, ಇದೀಗ ನೆಟ್ ಫ್ಲಿಕ್ಸ್ ಪ್ರಾಜೆಕ್ಟ್ ನ “ದ ಡಿವೋಷನಲ್ ಆಫ್ ಸಸ್ಪೆಕ್ಟ್ X” ಸಿನಿಮಾದಲ್ಲಿ ನಟಿಸಲು ಸಿದ್ದರಾಗಿದ್ದಾರೆ.

ಇದನ್ನೂ ಓದಿ:1,000ಕ್ಕೂ ಅಧಿಕ ಅಂಕ ಜಿಗಿತ ಕಂಡ ಮುಂಬೈ ಷೇರುಪೇಟೆ ಸೆನ್ಸೆಕ್ಸ್; ನಷ್ಟ ಗಳಿಸಿದ ಷೇರು ಯಾವುದು

ನಟಿ ಕರೀನಾ ಕಪೂರ್ ಖಾನ್  ಜಪಾನ್ ನ ಕೀಗೋ ಹಿಗಾಶಿನೋ ಬರೆದ ‘ದ ಡಿವೋಷನ್ ಆಫ್ ಸಸ್ಪೆಕ್ಟ್ x ‘ ಕಾದಂಬರಿ ಆಧಾರಿತ ಸಿನೆಮಾದಲ್ಲಿ ಅಭಿನಯಿಸಲು ತಯಾರಾಗಿದ್ದಾರೆ. ಚಿತ್ರಕ್ಕೆ ಇನ್ನಷ್ಟೇ ಟೈಟಲ್ ಅಂತಿಮಗೊಳಿಸಬೇಕಾಗಿದ್ದು, ಈ ಚಿತ್ರವನ್ನು ಸುಜೋಯ್ ಘೋಷ್ (‘ಕಹಾನಿ  2012, ಬದ್ಲಾ  2018) ನಿರ್ದೇಶಿಸಲಿದ್ದಾರೆ.

ತಾರಂಗಣದಲ್ಲಿ ಜೈದೀಪ್ ಅಹ್ಲಾವತ್ ಮತ್ತು ವಿಜಯ್ ಶರ್ಮ ಸೇರಿದಂತೆ ಇತರ ನಟರಿದ್ದಾರೆ. ಸ್ಟ್ರೀಮಿಂಗ್ ಪ್ಲ್ಯಾಟ್ ಫಾರಂ ನೆಟ್ ಫ್ಲಿಕ್ಸ್ ಕರೀನಾ ಕಪೂರ್ , ಜೈದೀಪ್ ಮತ್ತು ವಿಜಯ್ ಶರ್ಮ ಸ್ಕ್ರಿಪ್ಟ್ ಓದುವ ವಿಡಿಯೋವನ್ನು ಶೇರ್ ಮಾಡಿದೆ .

ಈ ಬಗ್ಗೆ ಖುಷಿಯನ್ನು ಹಂಚಿಕೊಂಡಿರುವ  ಕರೀನಾ, “ಈ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲು  ತುಂಬಾ  ಕಾತುರಳಾಗಿದ್ದೇನೆ. ಒಂದು ಉತ್ತಮ ಕಥೆ,  ದೂರದೃಷ್ಟಿಯನ್ನು ಹೊಂದಿರುವ  ನಿರ್ದೇಶಕ ಮತ್ತು ಪ್ರತಿಭಾವಂತರ  ತಂಡವಿದೆ.ಇದು ವಿದ್ಯುತ್ ಸಂಚಾರದಂತಹ ಆರಂಭ. ಆದ್ದರಿಂದ ಪ್ರೇಕ್ಷಕರ ಜೊತೆ ಈ  ಅತ್ತುತ್ತಮ ಪುಸ್ತಕದ ಕಥೆಯನ್ನು ನೋಡಲು ಕಾತುರಳನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.