ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ


Team Udayavani, Feb 8, 2023, 1:25 AM IST

ಕಾರ್ಕಳ:  ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಕಾರ್ಕಳ: ಮಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದಿದೆ.

ಹೆಪೆಜಾರು ನಿವಾಸಿ ಲಲಿತಾ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ ದನ ಕಟ್ಟುವಾಗ ಅಕಸ್ಮಿಕವಾಗಿ ಬಿದ್ದು, ಎಡಕಾಲು ಜಖಂಗೊಂಡಿತ್ತು.

ಕಾಲಿಗೆ ಚಿಕಿತ್ಸೆ ಪಡೆದಿದ್ದರೂ ಅವರಿಗೆ ಸರಿಯಾಗಿ ನಡೆದಾಡಲು ಆಗದೇ ಇದ್ದು, ಜತೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಪಡೆದರೂ ಕಾಯಿಲೆ ಗುಣಮುಖವಾಗಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದು ಅವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಚ್ಚಲು ಮನೆಯ ಮಾಡಿನ ಜಂತಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.