ಮರು ವಲಸೆ ಅಪಾಯ : ಇಂದಿನಿಂದ ಭಾಗಶಃ ಅನ್‌ಲಾಕ್‌ ; ಬೆಂಗಳೂರಿನತ್ತ ಹೊರಟಿರುವ ಜನ


Team Udayavani, Jun 14, 2021, 7:30 AM IST

ಮರು ವಲಸೆ ಅಪಾಯ : ಇಂದಿನಿಂದ ಭಾಗಶಃ ಅನ್‌ಲಾಕ್‌ ; ಬೆಂಗಳೂರಿನತ್ತ ಹೊರಟಿರುವ ಜನ

ಬೆಂಗಳೂರು : ರಾಜ್ಯದ 19 ಜಿಲ್ಲೆಗಳಲ್ಲಿ ಸೋಮವಾರ ಭಾಗಶಃ ಅನ್‌ ಲಾಕ್‌ ಜಾರಿಯಾಗಲಿದ್ದು, ದೈನಂದಿನ ವಹಿವಾಟು ಆರಂಭವಾಗಲಿದೆ. ಈ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಚಾಲನೆ ಸಿಗುವುದರಿಂದ ಆರ್ಥಿಕ ಸ್ಥಿತಿ ಚೇತರಿಸಿಕೊಳ್ಳಬಹುದು ಎಂಬ ನಿರೀಕ್ಷೆ ಇದೆ. ಈ ನಡುವೆ ಬೆಂಗಳೂರಿಗೆ ಮರು ವಲಸೆ ಆರಂಭವಾಗಿಲಿದ್ದು, ಸೋಂಕು ಹೆಚ್ಚುವ ಅಪಾಯವೂ ಇದೆ. ನಗರಕ್ಕೆ ಬರುವವರಿಗೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ನಿಯಮಗಳಲ್ಲಿ ಸಡಿಲಿಕೆ
ಸೋಮವಾರ 19 ಜಿಲ್ಲೆಗಳಲ್ಲಿ ಲಾಕ್‌ಡೌನ್‌ನಲ್ಲಿ ಕೆಲವು ಸಡಿಲಿಕೆಗಳು ಜಾರಿಗೆ ಬರಲಿವೆ. ಸೋಂಕು ಹೆಚ್ಚಿರುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು ಸೇರಿ 11 ಜಿಲ್ಲೆಗಳಿಗೆ ಈಗ ಜಾರಿಯಲ್ಲಿರುವ ನಿಯಮ ಮುಂದುವರಿಯಲಿದೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ ಅಪರಾಹ್ನ 2ರ ವರೆಗೆ ಅವಕಾಶ ಇದೆ. ತರಕಾರಿ, ಹಣ್ಣು, ಮೀನು, ಮಾಂಸ ಮಾರಾಟಕ್ಕೆ ಅಪರಾಹ್ನ 2ರ ವರೆಗೆ ಅವಕಾಶ ಇದೆ. ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬಂದಿ ಹಾಜರಾತಿಯೊಂದಿಗೆ ಕೊರೊನಾ ನಿಯಮ ಪಾಲಿಸಿ ಕೆಲಸ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.
**
ಉಡುಪಿ: ಸ್ಥಳೀಯ ಆರ್ಥಿಕತೆ ಗಮನಿಸಿ ರಿಯಾಯಿತಿಗೆ ಆಗ್ರಹ
ಅಗತ್ಯ ವಸ್ತುಗಳೆಂದರೆ ಬರೀ ದಿನಸಿ ಸಾಮಾನುಗಳಷ್ಟೇ ಅಲ್ಲ; ಸಂದರ್ಭಕ್ಕೆ ಅನುಸಾರ ವಾಗಿ ಬೇರೆ ಕ್ಷೇತ್ರಗಳೂ ಅಗತ್ಯದ ಪಟ್ಟಿಗೆ ಸೇರುವುದರಿಂದ ದಿನವಾರು ಬೇರೆ ಕ್ಷೇತ್ರಗಳ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡಬೇಕು ಎಂಬುದು ಜನಾಗ್ರಹ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣವನ್ನು ಪರಿ ಣಾಮ ಕಾರಿಯಾಗಿ ಜಾರಿಗೊಳಿಸಿದ್ದ ರಿಂದ ಈಗ ಲಾಕ್‌ಡೌನ್‌ನಿಂದ ರಿಯಾ ಯಿತಿ ಲಭಿಸಿದ್ದು , ಸ್ಥಳೀಯ ಆರ್ಥಿಕತೆಯ ಅಗತ್ಯ ವನ್ನು ಗಮನಿಸಿ ಸಮಗ್ರ ದೃಷ್ಟಿಕೋನದಿಂದ ಜಾರಿ ಗೊಳಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಜೂ. 14ರಿಂದ ತುಸು ರಿಯಾಯಿತಿ ದೊರಕಲಿದೆ. ಆದರೆ ಸರಕಾರ ಮತ್ತು ಜಿಲ್ಲಾಡಳಿತ ಸಮಗ್ರ ದೃಷ್ಟಿಕೋನದಲ್ಲಿ ಸ್ಥಳೀಯ ಆರ್ಥಿಕತೆಗೆ ಅನುಕೂಲವಾಗು ವಂತೆ ಈಗ ರಿಯಾಯಿತಿಗಳನ್ನು ಪುನರ್‌ ಅವಲೋಕಿಸಬೇಕು ಎಂಬುದು ಕೇಳಿಬರುತ್ತಿರುವ ಆಗ್ರಹ.

ಕೊರೊನಾ ಸ್ಥಿತಿಗತಿ ಗಮನಿಸಿ ಜನಸಂದಣಿ ನಿಯಂತ್ರಣ ಮಾಡಬೇಕಿದೆ. ಸ್ಥಳೀಯ ಆರ್ಥಿಕತೆ ದೃಷ್ಟಿಯಲ್ಲಿ ಇರಿಸಿ ಕೈಗಾರಿಕೆ ಮತ್ತು ಇದಕ್ಕೆ ಬೇಕಾದ ಪೂರೈಕೆ ವ್ಯವಸ್ಥೆ ಆರಂಭಿಸಲು ಅನುಮತಿ ಕೊಟ್ಟಿದ್ದೇವೆ. ಎಲ್ಲ ತರಹದ ವ್ಯವಹಾರ ಯಾವಾಗ ಆರಂಭಿಸಬೇಕು ಎಂಬ ಕುರಿತು ಚಿಂತನೆ ನಡೆಸುತ್ತಿದ್ದೇವೆ. ಸೋಮವಾರ/ಮಂಗಳವಾರ ಪಾಸಿಟಿ ವಿಟಿ ದರ ಗಮನಿಸಿ ನಿರ್ಧಾರ ತಳೆಯು ತ್ತೇವೆ. ಈ ಬಗ್ಗೆ ನಮ್ಮದು ಮುಕ್ತ ಮನಸ್ಸು.
– ಬಸವರಾಜ ಬೊಮ್ಮಾಯಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.