ಉಪ ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಸುಭದ್ರ ಆದರೆ ಸಿಎಂ ಕುರ್ಚಿ ಅಭದ್ರ !
Team Udayavani, Dec 17, 2019, 8:15 PM IST
ಮುದಗಲ್ಲ (ರಾಯಚೂರು): “ರಾಜ್ಯದಲ್ಲಿ ಉಪ ಚುನಾವಣೆ ನಂತರ ಲಭಿಸಿದ ಸ್ಥಾನಗಳಿಂದ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಆದರೆ ಸಿಎಂ ಕುರ್ಚಿ ಅಭದ್ರವಾಗಿದೆ’ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಆದರೆ, ಕೊನೆವರೆಗೂ ಸಿಎಂ ಯಡಿಯೂರಪ್ಪ ಅಧಿಕಾರದಲ್ಲಿರುತ್ತಾರೆ ಎಂಬುದನ್ನು ಹೇಳಲಾಗದು. ಬಿಜೆಪಿಯಲ್ಲಿ ಏನಾದರೂ ಆಗಬಹುದು. ಬೇರೆಯವರನ್ನು ಸಿಎಂ ಮಾಡಿದರೂ ಮಾಡಬಹುದು. ತಾನು ಇನ್ನೊಮ್ಮೆ ಕಾಂಗ್ರೆಸ್ನಿಂದ ಶಾಸಕನಾದರೂ ನಿರಂತರವಾಗಿ ತಾನು ಬಿಜೆಪಿಗೆ ಹೋಗುತ್ತೇವೆ ಎನ್ನುವ ವದಂತಿ ಸಾಮಾನ್ಯ. ಇನ್ನು ಶಾಸಕ ಹೂಲಗೇರಿ ಬಿಜೆಪಿ ಸೇರ್ಪಡೆ ಕುರಿತು ತನಗೆ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ