ರೈತರಿಗೆ ಸಹಕಾರಿ ಸಾಲದ ಕಂತು ತುಂಬಲು ಜೂನ್ 30ರ ವರೆಗೆ ಅವಕಾಶ
Team Udayavani, May 21, 2021, 10:11 PM IST
ಬೆಂಗಳೂರು: ಸಹಕಾರ ಸಂಸ್ಥೆಗಳ ಮೂಲಕ ಹಾಗೂ ಸ್ವ ಸಹಾಯ ಗುಂಪುಗಳ ಮೂಲಕ ರಿಯಾಯ್ತಿ ದರದಲ್ಲಿ ಸಾಲ ಪಡೆದು ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸಾಲ ಮರು ಪಾವತಿಸಲು ಗಡುವು ಪಡೆದ ರೈತರಿಗೆ ಜೂನ್ 30 ರ ವರೆಗೆ ಸಾಲ ಮರುಪಾವತಿ ಹಾಗೂ ಕಂತು ತುಂಬಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸಾಲ ಮರುಪಾವತಿ ಸಮಯವನ್ನು ಮೂರು ತಿಂಗಳು ವಿಸ್ತರಿಸುವಂತೆ ಅಪೆಕ್ಸ್ ಬ್ಯಾಂಕ್ ರಾಜ್ಯ ಸರ್ಕಾರಕ್ಕ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಹಕಾರ ಸಂಸ್ಥೆಗಳ ಮೂಳಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಹಾಗೂ ಶೇ 3 ರ ಬಡ್ಡಿ ದರದಲ್ಲಿ 10 ಲಕ್ಷಗಳ ವರೆಗೆ ಅಲ್ಪಾವಧಿ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ ಪಡೆದವರು ಜೂನ್ 30 ರ ವರೆಗೂ ಸಾಲ ಮರುಪಾವತಿ ಹಾಗೂ ಕಂತು ತುಂಬಲು ಅವಕಾಶ ಕಲ್ಪಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ :ಕಲಬುರಗಿ ಜಿಲ್ಲೆಯಲ್ಲಿ 30 ಜನ ಬ್ಯ್ಲಾಕ್ ಫಂಗಸ್ ಶಂಕಿತರು : ಓರ್ವ ವೃದ್ಧೆ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ