ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಇದ್ದಿದ್ದರೆ ಕೋವಿಡ್ ಸೋಂಕಿನಿಂದ 50,000 ಜನ ಸಾಯುತಿದ್ದರು
Team Udayavani, Jun 4, 2020, 1:55 PM IST
ಬೆಂಗಳೂರು: ರಾಜ್ಯದಲ್ಲಿ ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೋವಿಡ್ ಕಾಲದಲ್ಲಿ 50,000 ಜನ ಸಾವನ್ನಪ್ಪಿರುತ್ತಿದ್ದರು. ಏಕೆಂದರೆ ಸಮನ್ವಯವಿಲ್ಲದ ಸಮ್ಮಿಶ್ರ ಸರ್ಕಾರವಿರುತ್ತಿತ್ತು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವಿಲ್ಲದಿರುವುದರಿಂದ ದೊಡ್ಡ ಅನಾಹುತಕ್ಕೆ ಕಾರಣವಾಗುವುದು ತಪ್ಪಿತು. ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೇಂದ್ರ ಸರ್ಕಾರದ ಯಾವುದೇ ಆದೇಶ ಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿದ್ದರು ಎಂದು ಕಿಡಿ ಕಾರಿದರು.
ಪ್ರಧಾನಿ ಮೋದಿ ಹೇಳಿದರು ಅಂತಾ ಮಾಡಿಬಿಡಬೇಕೋ ಅಂತಾ ಕೇಳುತ್ತಿದ್ದರು. ಸಮ್ಮಿಶ್ರ ಸರ್ಕಾರವಿದ್ದು ಜಮೀರ್ ಅಹಮ್ಮದ್ ಸಚಿವರಾಗಿರುತ್ತಿದ್ದರೆ ಈಗ ಏನಾಗುತ್ತಿತ್ತು? ಕಾಂಗ್ರೆಸ್ ಪಕ್ಷ ಮುಸ್ಲಿಮರ ಪಕ್ಷಪಾತಿ. ಹಾಗಾಗಿ ಯಾರನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕದ ಸ್ಥಿತಿ ಅಮೆರಿಕದಂತೆ ಆಗಿಬಿಡುತ್ತಿತ್ತು. ಸಮ್ಮಿಶ್ರ ಸರ್ಕಾರದ ಪತನದಿಂದ ಅದು ತಪ್ಪಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ