ಭವಿಷ್ಯದಲ್ಲಿ ಸಮರ್ಥ ಮುಸ್ಲಿಮರಿಗೂ ಬಿಜೆಪಿ ಟಿಕೆಟ್ : ಅರುಣ್ ಸಿಂಗ್


Team Udayavani, May 1, 2023, 8:54 PM IST

ಭವಿಷ್ಯದಲ್ಲಿ ಸಮರ್ಥ ಮುಸ್ಲೀಮರಿಗೂ ಬಿಜೆಪಿ ಟಿಕೆಟ್ : ಅರುಣಸಿಂಗ್

ವಿಜಯಪುರ : ಬಿಜೆಪಿ ಪಕ್ಷದ ಬಲವರ್ಧನೆಗೆ ಸಮರ್ಪಿಸಿಕೊಳ್ಳುವ ಗೆಲ್ಲುವ ಸಮರ್ಥ ಅಲ್ಪಸಂಖ್ಯಾತ ಮುಸ್ಲೀಮ ಸಮುದಾಯಕ್ಕೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಈ ಕೆಲಸವಾಗಿದೆ. ಎಲ್ಲರೊಂದಿಗೆ ಎಲ್ಲರ ಅಭಿವೃದ್ಧಿ ಘೋಷಣೆಗೆ ಸೀಮಿತವಾಗಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣಸಿಂಗ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಚುನಾವಣೆ ಪ್ರಣಾಳಿಕೆ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅರುಣಸಿಂಗ್, ಬಿಜೆಪಿ ಸರ್ಕಾರ ರೂಪಿಸುವ ಎಲ್ಲ ಸೌಲಭ್ಯಗಳನ್ನು ವರ್ಗಬೇಧ ಮಾಡದೇ ಎಲ್ಲರಿಗೂ ಕಲ್ಪಿಸುತ್ತಿದೆ. ಚುನಾವಣೆ ವಿಷಯ ಬಂದಾಗ ಬಿಜೆಪಿ ಪಕ್ಷದಲ್ಲಿ ಅಲ್ಪಸಂಖ್ಯಾತ ಮುಸ್ಲೀಂ ನಾಯಕತ್ವ ಚುನಾವಣೆಗೆ ಟಿಕೆಟ್ ಪಡೆಯುವಷ್ಟು, ಗೆಲ್ಲುವಲ್ಲಿ ಬಲಿಷ್ಠವಾಗಬೇಕಿದೆ ಎಂದರು.

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ವಿಜಯ ಸಾಧಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ರಾಜ್ಯ-ಕೇಂದ್ರ ಸರ್ಕಾರಗಳ ಡಬಲ್ ಎಂಜಿನ್ ಸರ್ಕಾರಗಳು ಸಮನ್ವಯದಿಂದ ಮಾಡಿರುವ ಅಭಿವೃದ್ಧಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮರು ಸ್ಥಾಪಿಸುವಲ್ಲಿ ಸಹಕಾರಿ ಆಗಲಿದೆ ಎಂದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಕೆಜಿ ಅಕ್ಕಿಯ ಜೊತೆಗೆ 5 ಕೆಜಿ ಸಿರಿಧಾನ್ಯ, ಬಿಪಿಎಲ್ ಕುಟುಂಬಕ್ಕೆ ಅರ್ಧ ಲೀಟರ್ ನಂದಿನಿ ಹಾಲು ಉಚಿತ, ಗಣೇಶ ಚತುರ್ಥಿ, ದೀಪಾವಳಿ, ಯುಗಾದಿ ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್, 10 ಲಕ್ಷ ಜನರಿಗೆ ನಿವೇಶನ ಹಮಚಿಕೆ, 3 ವರ್ಷಗಳಲ್ಲಿ ಮನೆಗಳನ್ನೂ ನಿರ್ಮಿಸುವುದು ನಮ್ಮ ಸಂಕಲ್ಪ ಎಂದರು.

ರೈಥರ ಸಾಲಮನ್ನಾ ಮಾಡುವುದಾಗಿ ರಾಜಸ್ತಾನ ರಾಜ್ಯದಲ್ಲಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಮೇಲೆ ಚಕಾರ ಎತ್ತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ತಾನ ರಾಜ್ಯದಲ್ಲಿ ಜನರು ಜೀವನ ದುಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಕೊಟ್ಟ ಭರವಸೆ ಈಡೇರಿಸದ ಕಾರಣಕ್ಕೆ ಉತ್ತರ ಪ್ರದೇಶ, ಗೋವಾ, ಆಸ್ಸಾಂ ಹೀಗೆ ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ತಿರಸ್ಕøತವಾಗಿದೆ. ಕರ್ನಾಟಕ ರಾಜ್ಯದಲ್ಲೂ ಕಾಂಗ್ರೆಸ್ ಇದೇ ಸ್ಥಿತಿ ಬರಲಿದೆ. ಸ್ಪಷ್ಟ ದೃಷ್ಟಿಕೋನವೇ ಇಲ್ಲದ ಪಕ್ಷ ಜೆಡಿಎಸ್ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಕಪ್ಪು ಹಣದ ವಿರುದ್ಧ ಮೊದಲ ದಿನದಿಂದಲೇ ಕಾರ್ಯಪ್ರವೃತ್ತವಾಗಿದೆ. ಅನಧಿಕೃತವಾಗಿ ವಿದೇಶದಲ್ಲಿ ಕಪ್ಪು ಹಣ ಕೂಡಿಟ್ಟವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಮೊದಲ ಸಚಿವ ಸಂಪುಟದಲ್ಲೇ ಈ ಬಗ್ಗೆ ಕಠಿಣ ನಿರ್ಧಾರ ಮಾಡಲಾಗಿದೆ. ಆದರೆ ಕಪ್ಪು ಹಣ ಹೊಂದಿದ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಈ ಸಮರದ ವಿರುದ್ಧ ಆಕ್ಷೇಪ ಎತ್ತುತ್ತಲೇ ಇದ್ದಾರೆ, ಆದರೂ ಸರ್ಕಾರ ತನ್ನ ಕೆಲಸ ಮಾಡುತ್ತಿದೆ ಎಂದು ಸಮಜಾಯಿಷಿ ನೀಡಿದರು.

ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಸಂಜಯ ಪಾಟೀಲ ಕನಮಡಿ, ವಿವೇಕಾನಂದ ಡಬ್ಬಿ, ವಿಜಯ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಇದರ ಜೊತೆಗೆ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಅತ್ಯಂತ ಕೀಳುಮಟ್ಟದ ಶಬ್ದ ಪ್ರಯೋಗಿಸಿ ಪ್ರಚೋದನೆ ಮಾಡುತ್ತಿರುವ ಕ್ರಮವೂ ಸರಿಯಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವುದನ್ನು, ಶಬ್ದ ಪ್ರಯೋಗ ಬಿಡಬೇಕು. ಇಂಥ ವತರ್ಗನೆಗೆ ತೆರೆ ಎಳೆಯಬೇಕು.
– ಅರುಣಸಿಂಗ್, ರಾಜ್ಯ ಉಸ್ತುವಾರಿ ಕರ್ನಾಟಕ-ಬಿಜೆಪಿ

ಇದನ್ನೂ ಓದಿ: ವಾಡಿ: ಮಾವನ ಕೊರಳಿಗೆ ಬಿಜೆಪಿ ಶಾಲು… ಆಕ್ರೋಶ ಹೊರಹಾಕಿದ ಸೊಸೆ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.