![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ದ್ವಿತೀಯ PUC ಫಲಿತಾಂಶ ಪ್ರಕಟ; ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್!
Team Udayavani, Apr 15, 2019, 11:10 AM IST
![PUC](https://www.udayavani.com/wp-content/uploads/2019/04/PUC-620x412.jpg)
ಫೋಟೋ: ಫಕ್ರುದ್ದೀನ್
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ಅವರು ಪ್ರಕಟಿಸಿದ್ದು, ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.
ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದ್ದು, ಚಿತ್ರದುರ್ಗ ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿ ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿತ್ತು. ಮಧ್ಯಾಹ್ನ 12ಗಂಟೆಗೆ ಪಿಯು ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.
ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದ್ದು, ಚಿತ್ರದುರ್ಗ ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿ ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿತ್ತು. ಮಧ್ಯಾಹ್ನ 12ಗಂಟೆಗೆ ಪಿಯು ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.
ಪ್ರಸಕ್ತ ಸಾಲಿನಲ್ಲಿ ಪಿಯು ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ 6,71,653. ತೇರ್ಗಡೆಯಾದವರ ಸಂಖ್ಯೆ 4,14,587. ಇದರಲ್ಲಿ ಉತ್ತೀರ್ಣರಾದ ಬಾಲಕರ ಸಂಖ್ಯೆ 1,86,690, ಬಾಲಕಿಯರ ಸಂಖ್ಯೆ 2,27,897. ದ್ವಿತೀಯ ಪಿಯುಸಿಯಲ್ಲಿ 94 ಖಾಸಗಿ ಕಾಲೇಜು ಶೂನ್ಯ ಫಲಿತಾಂಶ.
ಜಿಲ್ಲಾವಾರು ಶೇ. ಫಲಿತಾಂಶ:
ಉಡುಪಿ ಶೇ. 92.20
ದಕ್ಷಿಣ ಕನ್ನಡ ಶೇ.90.91
ಕೊಡಗು ಶೇ.83.31
ಉತ್ತರ ಕನ್ನಡ ಶೇ.79.59
ಚಿಕ್ಕಮಗಳೂರು ಶೇ.76.42
ಹಾಸನ ಶೇ.75.19
ಬಾಗಲಕೋಟೆ ಶೇ. 74.26
ಬೆಂಗಳೂರು ದಕ್ಷಿಣ 74.25
ಶಿವಮೊಗ್ಗ ಶೇ.73.54
ಬೆಂಗಳೂರು ಗ್ರಾಮಾಂತರ ಶೇ.72.68
ಚಾಮರಾಜನಗರ ಶೇ.72.67
ಚಿಕ್ಕಬಳ್ಳಾಪುರ ಶೇ.70.11
ವಿಜಯಪುರ ಶೇ.68.55
ಮೈಸೂರು ಶೇ.68.55
ಹಾವೇರಿ ಶೇ.68.40
ತುಮಕೂರು ಶೇ. 65.81
ಕೋಲಾರ ಶೇ.65.19
ಬಳ್ಳಾರಿ ಶೇ.64.87
ಕೊಪ್ಪಳ ಶೇ.63.15
ಮಂಡ್ಯ ಶೇ.63.08
ದಾವಣಗೆರೆ ಶೇ.62.53
ಧಾರವಾಡ ಶೇ.62.49
ರಾಮನಗರ ಶೇ.62.08
ಚಿಕ್ಕೋಡಿ ಶೇ.60.86
ಗದಗ ಶೇ.57.76
ರಾಯಚೂರು ಶೇ.56.73
ಬೆಳಗಾವಿ ಶೇ.56.18
ಬೀದರ್ ಶೇ.55.78
ಯಾದಗಿರಿ ಶೇ.53.02
ಚಿತ್ರದುರ್ಗ ಶೇ.51.42
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.