ದ್ವಿತೀಯ PUC ಫಲಿತಾಂಶ ಪ್ರಕಟ; ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್!


Team Udayavani, Apr 15, 2019, 11:10 AM IST

PUC

ಫೋಟೋ: ಫಕ್ರುದ್ದೀನ್

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ಅವರು ಪ್ರಕಟಿಸಿದ್ದು, ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದ್ದು, ಚಿತ್ರದುರ್ಗ ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿ ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿತ್ತು. ಮಧ್ಯಾಹ್ನ 12ಗಂಟೆಗೆ ಪಿಯು ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.

ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದ್ದು, ಚಿತ್ರದುರ್ಗ ಕೊನೆಯ ಸ್ಥಾನ ಪಡೆದಿದೆ. ಕಳೆದ ಬಾರಿ ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿತ್ತು. ಮಧ್ಯಾಹ್ನ 12ಗಂಟೆಗೆ ಪಿಯು ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.

ಪ್ರಸಕ್ತ ಸಾಲಿನಲ್ಲಿ ಪಿಯು ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ 6,71,653. ತೇರ್ಗಡೆಯಾದವರ ಸಂಖ್ಯೆ 4,14,587. ಇದರಲ್ಲಿ ಉತ್ತೀರ್ಣರಾದ ಬಾಲಕರ ಸಂಖ್ಯೆ 1,86,690, ಬಾಲಕಿಯರ ಸಂಖ್ಯೆ 2,27,897. ದ್ವಿತೀಯ ಪಿಯುಸಿಯಲ್ಲಿ 94 ಖಾಸಗಿ ಕಾಲೇಜು ಶೂನ್ಯ ಫಲಿತಾಂಶ.

ಜಿಲ್ಲಾವಾರು ಶೇ. ಫಲಿತಾಂಶ:

ಉಡುಪಿ ಶೇ. 92.20

ದಕ್ಷಿಣ ಕನ್ನಡ ಶೇ.90.91

ಕೊಡಗು ಶೇ.83.31

ಉತ್ತರ ಕನ್ನಡ ಶೇ.79.59

ಚಿಕ್ಕಮಗಳೂರು ಶೇ.76.42

ಹಾಸನ ಶೇ.75.19

ಬಾಗಲಕೋಟೆ ಶೇ. 74.26

ಬೆಂಗಳೂರು ದಕ್ಷಿಣ 74.25

ಶಿವಮೊಗ್ಗ ಶೇ.73.54

ಬೆಂಗಳೂರು ಗ್ರಾಮಾಂತರ ಶೇ.72.68

ಚಾಮರಾಜನಗರ ಶೇ.72.67

ಚಿಕ್ಕಬಳ್ಳಾಪುರ ಶೇ.70.11

ವಿಜಯಪುರ ಶೇ.68.55

ಮೈಸೂರು ಶೇ.68.55

ಹಾವೇರಿ ಶೇ.68.40

ತುಮಕೂರು ಶೇ. 65.81

ಕೋಲಾರ ಶೇ.65.19

ಬಳ್ಳಾರಿ ಶೇ.64.87

ಕೊಪ್ಪಳ ಶೇ.63.15

ಮಂಡ್ಯ ಶೇ.63.08

ದಾವಣಗೆರೆ ಶೇ.62.53

ಧಾರವಾಡ ಶೇ.62.49

ರಾಮನಗರ ಶೇ.62.08

ಚಿಕ್ಕೋಡಿ ಶೇ.60.86

ಗದಗ ಶೇ.57.76

ರಾಯಚೂರು ಶೇ.56.73

ಬೆಳಗಾವಿ ಶೇ.56.18

ಬೀದರ್ ಶೇ.55.78

ಯಾದಗಿರಿ ಶೇ.53.02

ಚಿತ್ರದುರ್ಗ ಶೇ.51.42

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.