ಕೋವಿಡ್ ಕಳವಳ- ಅ.10: 10517 ಹೊಸ ಪ್ರಕರಣ ; 8337 ಡಿಸ್ಚಾರ್ಜ್ ; 102 ಸಾವು


Team Udayavani, Oct 10, 2020, 8:52 PM IST

ಕೋವಿಡ್ ಕಳವಳ- ಅ.10: 10517 ಹೊಸ ಪ್ರಕರಣ ; 8337 ಡಿಸ್ಚಾರ್ಜ್ ; 102 ಸಾವು

ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10517 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8337 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 102 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 7,00,786ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 5,69,947 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು 1,20,929 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 9891 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 892 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 4563 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (465), ಬಳ್ಳಾರಿ (225), ದಾವಣಗೆರೆ (345), ಹಾಸನ (455), ಶಿವಮೊಗ್ಗ (259), ಬೆಳಗಾವಿ (515), ದಕ್ಷಿಣ ಕನ್ನಡ (316), ರಾಯಚೂರು (93), ಧಾರವಾಡ (141), ಕಲಬುರಗಿ (104), ಚಿಕ್ಕಮಗಳೂರು (241), ಉಡುಪಿ (237), ಮಂಡ್ಯ (248), ಚಿತ್ರದುರ್ಗ (447), ಉತ್ತರ ಕನ್ನಡ (89), ಕೊಪ್ಪಳ (84), ತುಮಕೂರು (374 ), ವಿಜಯಪುರ (130), ಹಾವೇರಿ (51), ಗದಗ (32), ಬೆಂಗಳೂರು ಗ್ರಾಮಾಂತರ (224), ಚಿಕ್ಕಬಳ್ಳಾಪುರ (122), ಕೋಲಾರ (174), ರಾಮನಗರ (68), ಯಾದಗಿರಿ (73 ), ಬೀದರ್ (23), ಚಾಮರಾಜನಗರ (79) ಕೊಡಗು (216) ಬಾಗಲಕೋಟೆ (124) ಸೇರಿದಂತೆ ರಾಜ್ಯದ ಒಟ್ಟು 29 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.