ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ
Team Udayavani, Jun 19, 2021, 7:37 PM IST
ಕೋವಿಡ್: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 5815 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೆ ಅವಧಿಯಲ್ಲಿ 161 ಜನರು ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ಇನ್ನು ಎಂದಿನಂತೆ ಇಂದು ಕೂಡ 11832 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-11, ಬಳ್ಳಾರಿ-128 , ಬೆಳಗಾವಿ-222, ಬೆಂಗಳೂರು ಗ್ರಾಮಾಂತರ-161 , ಬೆಂಗಳೂರು ನಗರ 1263, ಬೀದರ್-3, ಚಾಮರಾಜನರ-113, ಚಿಕ್ಕಬಳ್ಳಾಪುರ-105, ಚಿತ್ರದುರ್ಗ-113,ಚಿಕ್ಕಮಗಳೂರು -177, ದಕ್ಷಿಣ ಕನ್ನಡ- 832 , ದಾವಣಗೆರೆ-194, ಧಾರವಾಡ-83, ಗದಗ-28, ಹಾಸನ-391, ಹಾವೇರಿ-20, ಕಲಬುರಗಿ-28, ಕೊಡಗು-135, ಕೋಲಾರ-132, ಕೊಪ್ಪಳ-62, ಮಂಡ್ಯ-208, ಮೈಸೂರು-594, ರಾಯಚೂರು-16, ರಾಮನಗರ-24, ಶಿವಮೊಗ್ಗ-223, ತುಮಕೂರು-182, ಉಡುಪಿ-174, ಉತ್ತರ ಕನ್ನಡ-144, ವಿಜಯಪುರ-44. ಯಾದಗಿರಿ-5.
ಇದನ್ನೂ ಓದಿ :ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!