
ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !
Team Udayavani, Jun 2, 2023, 6:30 AM IST

ಭೋಪಾಲ್: ಮಧ್ಯಪ್ರದೇಶದ ರಜಪೂತ ಕರ್ಣಿ ಸೇನೆಯ ಕಾರ್ಯಾಧ್ಯಕ್ಷರೊಬ್ಬರು ಗುಂಡೇಟುಗಳಿಂದ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಗುರುವಾರ ವರದಿಯಾಗಿದೆ.
ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷರಾಗಿದ್ದ 27 ವರ್ಷದ ಮೋಹಿತ್ ಪಟೇಲ್ ಬುಧವಾರ ರಾತ್ರಿ ತಮ್ಮ ಮನೆಯಿಂದ ತೆರಳಿದ್ದು, ಮಾರ್ಗಮಧ್ಯೆ ಸ್ನೇಹಿತರಿಗೆ ಕರೆ ಮಾಡಿ ಸ್ಥಳವೊಂದಕ್ಕೆ ಬರುವಂತೆ ತಿಳಿಸಿದ್ದಾರೆ.
ಸ್ನೇಹಿತರು ಬರುವವೇಳೆಗಾಗಲೇ ಕಾರಿನಲ್ಲೇ ಶವವಾಗಿ ಪತ್ತೆಯಾಗಿದ್ದಾರೆ. ಮೋಹಿತ್ ಎದೆಗೆ ಎರಡು ಗುಂಡುಗಳು ತಾಗಿದ್ದು, ಅವರದ್ದೇ ಗನ್ನಿಂದ ಬುಲೆಟ್ ಫೈಯರ್ ಆಗಿದೆ ಎನ್ನಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಈ ಕುರಿತು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ
MUST WATCH
ಹೊಸ ಸೇರ್ಪಡೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್