Kasaragod; ಸರಗಳ್ಳತನ ಪ್ರಕರಣ: ಬಂಧಿತ ಆರೋಪಿ 13 ಪ್ರಕರಣಗಳಲ್ಲಿ ಶಾಮೀಲು
Team Udayavani, Aug 25, 2023, 8:25 PM IST
ಕಾಸರಗೋಡು: ಕಳೆದ ಜನವರಿ ತಿಂಗಳಿನಿಂದ ಜಿಲ್ಲೆಯ ವಿವಿಧೆಡೆಗಳಲ್ಲಿ ಮಹಿಳೆಯರ ಕತ್ತಿನಿಂದ ಚಿನ್ನದ ಸರ ಅಪಹರಿಸಿದ 20 ಪ್ರಕರಣಗಳು ನಡೆದಿದ್ದು, ಈ ಪೈಕಿ 13 ಪ್ರಕರಣಗಳಲ್ಲಿ ಕೀಯೂರು ಚೆರಿಯಪಳ್ಳ ನಿವಾಸಿ ಶಮ್ನಾಸ್ ಮಂಜಿಲ್ನ ಮೊಹಮ್ಮದ್ ಶಮ್ನಾಸ್ ಯಾನೆ ಶಮ್ನಾಸ್ (30) ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈತನನ್ನು ಮೇಲ್ಪರಂಬ ಡಿವೈಎಸ್ಪಿ ಸಿ.ಕೆ.ಸುನಿಲ್ ಕುಮಾರ್ ನೇತೃತ್ವದ ವಿಶೇಷ ಪೊಲೀಸರು ಬಂಧಿಸಿದ್ದಾರೆ. ಕಳವುಗೈದ ಚಿನ್ನವನ್ನು ಕಾಸರಗೋಡು, ಎರ್ನಾಕುಳಂ ಮತ್ತು ಸುಳ್ಯದಲ್ಲಿ ಮಾರಾಟ ಮಾಡಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ