ಕಾಸರಗೋಡು – ಕೋವಳಂ ಜಲಸಾರಿಗೆ ಶೀಘ್ರ

ರಾಷ್ಟ್ರೀಯ ಜಲಸಾರಿಗೆ ಯೋಜನೆಯನ್ವಯ ಅನುಷ್ಠಾನ

Team Udayavani, Nov 5, 2019, 8:36 PM IST

jala-arige

ಕಾಸರಗೋಡು: ಮಹತ್ವಾಕಾಂಕ್ಷೆಯ ಕಾಸರಗೋಡು – ಕೋವಳಂ ಜಲ ಸಾರಿಗೆ ಶೀಘ್ರವೇ ಆರಂಭಗೊಳ್ಳಲಿದ್ದು, ಈ ಮೂಲಕ ಹಲವು ವರ್ಷಗಳ ಕನಸು ನನಸಾಗಲಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ಜಲ ಸಾರಿಗೆ ಆರಂಭಿಸಲು ಉದ್ದೇಶಿಸಲಾಗಿದೆ.

ತಿರುವನಂತಪುರದ ಕೋವಳಂನಿಂದ ಕಾಸರಗೋಡು ತನಕ ರಾಷ್ಟ್ರೀಯ ಜಲ ಸಾರಿಗೆ ಯೋಜನೆ ಮುಂದಿನ ವರ್ಷ ಮೇ ತಿಂಗಳೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಬಳಿಕ ಕ್ರೂಸ್‌ಗಳ, ಸ್ಪೀಡ್‌ ಬೋಟ್‌ಗಳ ಸಂಚಾರ ಶುರುವಾಗಲಿದೆ.

ಯೋಜನೆಯಂತೆ ಆರಂಭಿಕ ಹಂತದಲ್ಲಿ ತಿರುವನಂತಪುರದಿಂದ ಕೊಚ್ಚಿ ತನಕ ಕ್ರೂಸ್‌ ಹಡಗು ಮತ್ತು ವಾಟರ್‌ ಟ್ಯಾಕ್ಸಿಯಲ್ಲಿ ಪ್ರಯಾಣಿಸಬಹುದು. ಬಳಿಕ ಈ ಸೌಕರ್ಯ ಕಾಸರಗೋಡು ವರೆಗೆ ವಿಸ್ತರಣೆಯಾಗಲಿದೆ.

ಟಿ.ಎಸ್‌.ಕೆನಲ್‌(ಕಾಲುವೆ) ಗಳ ಮೂಲಕ ಜಲ ಸಾರಿಗೆ ಯೋಜನೆ ರೂಪಿತವಾಗಿದೆ. ಮಿನಿ ಕ್ರೂಸ್‌, ವಾಟರ್‌ ಟ್ಯಾಕ್ಸಿಗಳು ಇರಲಿವೆ. ಇವುಗಳ ವೇಗ ಗರಿಷ್ಠ 120 ಕಿ.ಮೀ. ನಿಗದಿಪಡಿಸಲಾಗುತ್ತದೆ.

ವಾಟರ್‌ ಟ್ಯಾಕ್ಸಿಯಲ್ಲಿ 15 ಮಂದಿಗೆ ಪ್ರಯಾಣಿಸಬಹುದು. ಮಿನಿ ಕ್ರೂಸ್‌ನಲ್ಲಿ 100 ಆಸನಗಳ ಸೌಕರ್ಯವಿರುತ್ತದೆ. ಅದು ಪೂರ್ಣ ಹವಾನಿಯಂತ್ರಿಯವಾಗಿದೆ. ಇವುಗಳೊಂದಿಗೆ 40 ಆಸನ ಗಳಿಗರುವ ಮಿನಿ ಕ್ರೂಸ್‌ಗಳೂ ಸಂಚರಿಸಲಿವೆ. ಇವುಗಳ ವೇಗ 15 ನಾಟಿಕಲ್‌ ಮೈಲ್‌ ಆಗಿರಲಿದೆ (27 ಕಿ.ಮೀ. ರೈಲು ಹಾಗು ಬಸ್‌ಗಳಲ್ಲಿ ತಲುಪುವ ಮುನ್ನವೇ ಜಲ ಸಾರಿಗೆಯಲ್ಲಿ ನಿಗದಿತ ಪ್ರದೇಶ ತಲುಪಲಿದೆ. ಇದರಿಂದ ಇಡೀ ಕೇರಳ ಕರಾವಳಿಯ ಸೌಂದರ್ಯ ಸವಿಯುವುದರೊಂದಿಗೆ ಪ್ರವಾಸೋದ್ಯಮಕ್ಕೆ ಪೂರಕವಾಗಲಿದೆ. ಜತೆಗೆ ಸುಲಭ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.