Shehla Rashid: ಕಾಶ್ಮೀರ ಗಾಜಾ ಅಲ್ಲ-ರಕ್ತರಹಿತ ಪರಿಹಾರದ ಶ್ರೇಯಸ್ಸು PM ಮೋದಿಗೆ ಸಲ್ಲಬೇಕು
ಜಮ್ಮು-ಕಾಶ್ಮೀರದಲ್ಲಿ ಮಹತ್ತರವಾದ ಬದಲಾವಣೆ ಆಗಿರುವುದನ್ನು ಗಮನಿಸಿದ್ದೇನೆ.
Team Udayavani, Nov 15, 2023, 12:35 PM IST
ನವದೆಹಲಿ: ಜಮ್ಮು-ಕಾಶ್ಮೀರ ಗಾಜಾಪಟ್ಟಿ ಅಲ್ಲ. ಜಮ್ಮು ಕಾಶ್ಮೀರದ ಸಮಸ್ಯೆಗೆ ರಕ್ತರಹಿತ ಪರಿಹಾರ ಕಂಡು ಹಿಡಿದು ಶಾಂತಿ ನೆಲೆಸುವಂತೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಜೆಎನ್ ಯು ಹಳೆ ವಿದ್ಯಾರ್ಥಿನಿ ಶೆಹ್ಲಾ ರಶೀದ್ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Video: ಕಾರಿನಲ್ಲಿ ಬಂದು ಮನೆಯ ಮುಂದಿದ್ದ ಹೂವಿನ ಕುಂಡವನ್ನು ಎಗರಿಸಿದ ಮಹಿಳೆಯರು
2010ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರ ಪರ ರಶೀದ್ ಸಹಾನುಭೂತಿ ಹೊಂದಿದ್ದ, ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶೆಹ್ಲಾ, ಹೌದು ಅಂದು ನಾನು ಸಹಾನುಭೂತಿ ಹೊಂದಿದ್ದೆ. ಆದರೆ ಇಂದು ಜಮ್ಮು-ಕಾಶ್ಮೀರದಲ್ಲಿ ಮಹತ್ತರವಾದ ಬದಲಾವಣೆ ಆಗಿರುವುದನ್ನು ಗಮನಿಸಿದ್ದೇನೆ.
ಕಾಶ್ಮೀರ ಗಾಜಾಪಟ್ಟಿ ಅಲ್ಲ. ಉಗ್ರರ ಒಳನುಸುಳುವಿಕೆ, ಉಗ್ರಗಾಮಿ ಚಟುವಟಿಕೆಯಿಂದ ಕಾಶ್ಮೀರ ತತ್ತರಿಸಿತ್ತು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಬದಲಾವಣೆಯಾಗಿದೆ. ಇದರ ಶ್ರೇಯಸ್ಸು ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಶಾ ಅವರಿಗೆ ಸಲ್ಲಬೇಕು ಎಂದು ಶೆಹ್ಲಾ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಇದು ರಾಜಕೀಯವಾಗಿ ತೆಗೆದುಕೊಂಡ ಪರಿಹಾರವಾಗಿದ್ದು, ಇದೊಂದು ರಕ್ತರಹಿತ ಪರಿಹಾರವಾಗಿದೆ ಎಂದು ಶೆಹ್ಲಾ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!