ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ : ವಿದ್ಯುತ್ ಕಂಬ, ಮನೆಗಳಿಗೆ ಹಾನಿ
Team Udayavani, Jul 14, 2021, 10:13 PM IST
ಕಟಪಾಡಿ: ಇಲ್ಲಿನ ಹಳೆ ಎಂ.ಬಿ.ಸಿ. ರಸ್ತೆಯ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಬಳಿ ಬೃಹತ್ ಗಾತ್ರದ ಮರವೊಂದು ಬೀಸಿದ ಬಲವಾದ ಗಾಳಿಗೆ ಬುಧವಾರ ರಾತ್ರಿ ಧರಾಶಾಹಿಯಾಗಿದೆ.
ಮರ ಬಿದ್ದ ಪರಿಣಾಮ ದೇವಸ್ಥಾನದ ಆವರಣ ಗೋಡೆ, ಐದಾರು ವಿದ್ಯುತ್ ಕಂಬಗಳು, ಒಂದು ಟಿಸಿ ಹಾಗೂ ಸಮೀಪದ ಮನೆಗಳಿಗೆ ಹಾನಿ ಉಂಟಾಗಿರುತ್ತದೆ.
ವಿದ್ಯುತ್ ಸರಬರಾಜು ವ್ಯತ್ಯಯ ಗೊಂಡಿದ್ದು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ