ಕಂಬಳ ಕ್ಷೇತ್ರದ ಸಾಧಕ ಕೆದುಬರಿ ಗುರುವಪ್ಪ ಪೂಜಾರಿ ರಸ್ತೆ ಅಪಘಾತದಲ್ಲಿ ಸಾವು
Team Udayavani, Aug 8, 2021, 7:33 PM IST
ಮಂಗಳೂರು : ಕಂಬಳ ಕ್ಷೇತ್ರದ ಸಾಧಕ ಕೆದುಬರಿ ಗುರುವಪ್ಪ ಪೂಜಾರಿ ಅವರು ಇಂದು ಸಂಜೆ ಗುರುಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
ಗುರುವಪ್ಪ (75 ವರ್ಷ ) ಅವರು ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಕಂಬಳ ಕ್ಷೇತ್ರದಲ್ಲಿ ಅಪಾರವಾದ ಸಾಧನೆಯನ್ನು ಮಾಡಿದ ಕೀರ್ತಿ ಕೆದುಬರಿ ಗುರುವಪ್ಪ ಪೂಜಾರಿ ಅವರದ್ದು, ಅದೂ ಅಲ್ಲದೆ ಕಂಬಳದ ಕೋಣಗಳ ಯಜಮಾನರ ಪೈಕಿ ಗುರುವಪ್ಪ ಅವರು ಬಹಳ ಹಿರಿಯ ವ್ಯಕ್ತಿಯಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ಅಡ್ಡ ಹಲಗೆ , ಕಣೆ ಹಲಗೆ, ವಿಭಾಗದಲ್ಲಿ ಕೋಣಗಳನ್ನು ಸ್ಪರ್ಧೆಗೆ ಇಳಿಸುತ್ತಿದ್ದರು. ಕಂಬಳ ಕ್ಷೇತ್ರದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು, ಕೋಣಗಳ ಸ್ಪರ್ಧೆಯಲ್ಲಿ ಯಾವತ್ತೂ ತನಗೆ ಬಹುಮಾನ ಬರಬೇಕೆಂದು ಬಯಸಿದವರಲ್ಲ, ಗುರುವಪ್ಪ ಅವರ ನಿಧನ ಸುದ್ದಿ ತಿಳಿದು ಅಪಾರ ಕಂಬಳಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ :151 ಯೋಜನೆಗಳನ್ನು ಆನ್ಲೈನ್ ಮೂಲಕ ಲಭಿಸುವಂತೆ ಮಾಡಿರುವ ಏಕೈಕ ರಾಜ್ಯ ಗೋವಾ : ಸಾವಂತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುರುಪುರ: ಭಾರೀ ಮಳೆ ಸಂದರ್ಭ ಕುಸಿತ : ಹೆದ್ದಾರಿ ದುರಸ್ತಿಗೆ 1.15 ಕೋ ರೂ. ಪ್ರಸ್ತಾವನೆ
ಮಂಗಳೂರು ವಿಶ್ವ ವಿದ್ಯಾನಿಲಯ: ಪರೀಕ್ಷೆ ಮುಗಿದು 4 ತಿಂಗಳಾದರೂ ಫಲಿತಾಂಶವಿಲ್ಲ
ಸಿದ್ದರಾಮಯ್ಯ ಅವರ ದೇಶ ವಿಭಜನೆಯ ಹೇಳಿಕೆಗೆ ದೇಶಭಕ್ತರ ಪ್ರತಿಕ್ರಿಯೆ: ಡಾ.ಭರತ್ ಶೆಟ್ಟಿ
ಮಂಗಳೂರು: ಕೆಎಂಎಫ್ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ
ಸಭೆಗಾಗಿ ಕಾಯುತ್ತಿದೆ ಸಿಆರ್ಝಡ್ ಹೊಸ ನಕ್ಷೆ!
MUST WATCH
ಹೊಸ ಸೇರ್ಪಡೆ
ಡೆಹ್ರಾಡೂನ್ ನಲ್ಲಿ ಮೇಘಸ್ಪೋಟ : ಜನಜೀವನ ಅಸ್ತವ್ಯಸ್ಥ, ರಕ್ಷಣಾ ಕಾರ್ಯ ಚುರುಕು
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್ಐಆರ್
ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ
ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ