ಕೇರಳ ಸಿಎಂ ಅಧಿಕೃತ ನಿವಾಸ ದುರಸ್ತಿಗೊಳಿಸುವ ನಿರ್ಧಾರಕ್ಕೆ ಭಾರೀ ಆಕ್ಷೇಪ


Team Udayavani, Jun 9, 2021, 6:55 AM IST

ಕೇರಳ ಸಿಎಂ ಅಧಿಕೃತ ನಿವಾಸ ದುರಸ್ತಿಗೊಳಿಸುವ ನಿರ್ಧಾರಕ್ಕೆ ಭಾರೀ ಆಕ್ಷೇಪ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಅಧಿಕೃತ ನಿವಾಸ, “ಕ್ಲಿಫ್ ಹೌಸ್‌’ ಅನ್ನು 1 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಗೊಳಿಸುವ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.

ಕೊರೊನಾ ಸಂಕಷ್ಟದ ನಡುವೆ ರಾಜ್ಯ ಸರಕಾರ ವಿತ್ತೀಯ ಸಂಕಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಯೋಜನೆ ಏಕೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾವಿಸಿದ ಶಾಸಕ ಪಿ.ಟಿ.ಥಾಮಸ್‌ “ಅನಗತ್ಯ ವೆಚ್ಚ ನಿಯಂತ್ರಿಸಬೇಕೆಂದು ಈಗಾಗಲೇ ಸೂಚಿಸಿರುವ ಸರಕಾರ ಸಿಎಂ ಅಧಿಕೃತ ನಿವಾಸ ದುರಸ್ತಿ ವೆಚ್ಚವನ್ನು ಹೇಗೆ ಸಮರ್ಥಿಸುತ್ತದೆ’ ಎಂದು ಪ್ರಶ್ನಿಸಿದ್ದಾರೆ. ವಿತ್ತ ಸಚಿವ ಕೆ.ಎನ್‌.ಬಾಲಗೋಪಾಲ್‌ ಆರೋಪ ತಿರಸ್ಕರಿಸಿದರು.

ಟಾಪ್ ನ್ಯೂಸ್

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

Davanagere: ಟ್ರ್ಯಾಕ್ಟರ್ ರ್ಯಾಲಿಗೆ ಮುಂದಾದ ರೈತರ ಬಂಧನ

hd deve gowda

JDS BJP Alliance; ಮೈತ್ರಿ ವಿಚಾರವಾಗಿ ಮೌನ ಮುರಿಯದ ದೇವೇಗೌಡರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಸನಾತನ ಧರ್ಮವನ್ನು ಡೆಂಗ್ಯೂ-ಮಲೇರಿಯಾ ಎಂದು ಕರೆದ ಸ್ಟಾಲಿನ್‌ಗೆ ಸಂಕಷ್ಟ: ಸುಪ್ರೀಂ ನೋಟಿಸ್

Sanatana Dharma ಡೆಂಗ್ಯೂ-ಮಲೇರಿಯಾ ಎಂದಿದ್ದ ಸ್ಟಾಲಿನ್‌ಗೆ ಸಂಕಷ್ಟ: ಸುಪ್ರೀಂ ನೋಟಿಸ್

Cop Arrested: ಭ್ರಷ್ಟಾಚಾರ, ಉಗ್ರರ ಜೊತೆ ನಂಟು: ಜಮ್ಮು- ಕಾಶ್ಮೀರದ ಪೊಲೀಸ್ ಅಧಿಕಾರಿ ಬಂಧನ

Cop Arrested: ಭ್ರಷ್ಟಾಚಾರ, ಉಗ್ರರ ಜೊತೆ ನಂಟು: ಜಮ್ಮು- ಕಾಶ್ಮೀರದ ಪೊಲೀಸ್ ಅಧಿಕಾರಿ ಬಂಧನ

Shocking: ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

Shocking: ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ದರೋಡೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.