ಶಬರಿಮಲೆಗೆ ತೆರಳುವ ಮಕ್ಕಳಿಗೆ ಆರ್ಟಿ-ಪಿಸಿಆರ್ ವರದಿ ಕಡ್ಡಾಯವಲ್ಲ : ಕೇರಳ ಸರಕಾರ
Team Udayavani, Nov 27, 2021, 3:49 PM IST
ತಿರುವನಂತಪುರಂ: ಇನ್ನು ಮುಂದೆ ಶಬರಿಮಲೆ ಯಾತ್ರೆಯಲ್ಲಿ ಮಕ್ಕಳು ಪಾಲ್ಗೊಳ್ಳಲು ಆರ್ಟಿ-ಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ ಎಂದು ಕೇರಳ ಸರ್ಕಾರ ಹೇಳಿದೆ.
ನವೆಂಬರ್ 26 ರಂದು ಹೊಸ ಆದೇಶ ಹೊರಡಿಸಿದ್ದು ಈ ಆದೇಶದ ಪ್ರಕಾರ, ಮಕ್ಕಳಿಗೆ ಆರ್ಟಿ-ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯವಿಲ್ಲ ಎಂದು ಹೇಳಿದ್ದು ಜೊತೆಗೆ ಪೋಷಕರು ಸ್ಯಾನಿಟೈಜರ್ಗಳು ಮತ್ತು ಮಾಸ್ಕ್ ಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕವಾಗಿದೆ. ಅಲ್ಲದೆ ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳು 72 ಗಂಟೆಗಳ ಒಳಗೆ ಎರಡು ಡೋಸ್ ವ್ಯಾಕ್ಸಿನೇಷನ್ ಪಡೆದಿರುವ ಪ್ರಮಾಣಪತ್ರ ಅಥವಾ ಆರ್ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಸರಕಾರ ಸ್ಪಷ್ಟಪಡಿಸಿದೆ.
ಮಕ್ಕಳೊಂದಿಗೆ ಪೋಷಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಅಲ್ಲದೆ ತಮ್ಮ ಜೊತೆಗಿರುವ ಮಕ್ಕಳ ಆರೋಗ್ಯದ ಜವಾಬ್ದಾರಿಯೂ ಪೋಷಕರ ಮೇಲಿದೆ ಎಂದು ಆದೇಶ ನೀಡಿದೆ.
ಇದನ್ನೂ ಓದಿ : ತೀರ್ಥಹಳ್ಳಿ: ಸರ್ಕಾರಿ ರಜೆಯಲ್ಲಿ ಹಂಚು ಸಾಗಾಟ; ಅಧಿಕಾರಿಗಳು ಗಮನಿಸಲಿ!
Children are allowed to go to Sabarimala temple without RT-PCR test report, says Kerala Govt
However, adults will require either full vaccination certificate or RTPCR negative certificate not older than 72 hours to enter the temple pic.twitter.com/9lujoHvnGu
— ANI (@ANI) November 27, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…