ಪ್ರಧಾನಿ ಮೋದಿ ಮನೆಯಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಗಿಡ
Team Udayavani, Sep 3, 2021, 8:30 PM IST
ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ನಿವಾಸದಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಸಸಿ ನೆಲೆ ಕಂಡುಕೊಳ್ಳಲಿದೆ.
ಪತ್ತಣಮಿತ್ತ ಜಿಲ್ಲೆಯ ಕುಲನಾಡ ಹಳ್ಳಿಯ ಪುಟಾಣಿ ಜಯಲಕ್ಷ್ಮಿ ಈ ಅದೃಷ್ಟವಂತೆ. ತನ್ನ ಮನೆಯಂಗಳದಲ್ಲಿ ಸಾವಯವ ಕೃಷಿ ಕೈಗೊಂಡು ರಾಜ್ಯ ಸರ್ಕಾರದ ಪ್ರಶಸ್ತಿ ಪಡೆದಿರುವ ಈಕೆ, ಇತ್ತೀಚೆಗೆ ಒಂದು ಪೇರಳೆ ಸಸಿಯನ್ನು ಸಂಸದ ಸುರೇಶ್ ಗೋಪಿ ಅವರಿಗೆ ನೀಡಿದ್ದು, ಪ್ರಧಾನಿಯವರಿಗೆ ತಲುಪಿಸುವಂತೆ ಕೋರಿದ್ದಳು. ಸಂಸದ ಗೋಪಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಚಾರ ಹಂಚಿಕೊಂಡಿದ್ದು, “ಪ್ರಧಾನಿ ತುಂಬು ಹೃದಯದಿಂದ ಸಸಿಯನ್ನು ಸ್ವೀಕರಿಸಿದ್ದಾರೆ. ತಮ್ಮ ಅಧಿಕೃತ ನಿವಾಸದ ಅಂಗಳದಲ್ಲಿ ಪೋಷಿಸುವುದಾಗಿ ತಿಳಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ :ಏರೋಸ್ಪೇಸ್ ಉತ್ಪನ್ನ ಉತ್ಪಾದನೆ ಶೇ.60 ಕ್ಕೆ ಏರಿಸುವ ಗುರಿ : ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಭಿವೃದ್ಧಿ ವೇಳೆ ಪರಿಸರಕ್ಕೆ ಧಕ್ಕೆ ಮಾಡುವುದಿಲ್ಲ: ಗೋವಾ ಸಿಎಂ ಸಾವಂತ್
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಲಾರಿ ಪಲ್ಟಿ :ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 15ಕ್ಕೂ ಅಧಿಕ ಎಮ್ಮೆಗಳು ಸಾವು
ಕುಷ್ಟಗಿ: ಕಾಂಗ್ರೆಸ್ ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹಕ್ಕೆ ಹೈಕೋರ್ಟ್ ತಡೆ
ರಬಕವಿ-ಬನಹಟ್ಟಿ: ಬ್ಯಾಂಕ್ ಆಫ್ ಬರೋಡಾಗೆ ಮುತ್ತಿಗೆ ಹಾಕಿದ ರೈತರು
ಕಾಸರಗೋಡು: ಹೆಬ್ಬಾವು ಮರಿಗಳ ಜನನಕ್ಕಾಗಿ ಹೆದ್ದಾರಿ ಕಾಮಗಾರಿಯೇ ಸ್ಥಗಿತ
ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್