ಡೀಸೆಲ್ ಗೆ ಪರ್ಯಾಯ: ಕೇರಳದಲ್ಲಿ ಪ್ರಥಮ LNG ಚಾಲಿತ ಬಸ್ ಗೆ ವಿಧ್ಯುಕ್ತ ಚಾಲನೆ… ಏನಿದು?

ಪರಿಸರಕ್ಕೆ ಕಡಿಮೆ ಪ್ರಮಾಣದ ಹಾನಿಕಾರ ಎಂದು ಪರಿಗಣಿಸಲಾದ ಇಂಧನ ಬಳಕೆಗೆ ಆದ್ಯತೆ ನೀಡುವುದಾಗಿದೆ ಎಂದು ಹೇಳಿದೆ.

Team Udayavani, Jun 21, 2021, 5:50 PM IST

ಡೀಸೆಲ್ ಗೆ ಪರ್ಯಾಯ: ಕೇರಳದಲ್ಲಿ ಪ್ರಥಮ LNG ಚಾಲಿತ ಬಸ್ ಗೆ ವಿಧ್ಯುಕ್ತ ಚಾಲನೆ… ಏನಿದು?

ತಿರುವನಂತಪುರಂ: ಬೆಲೆ ಏರಿಕೆ ಬಿಸಿ, ತೈಲದ ಅಭಾವ ಹೀಗೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಸೋಮವಾರ (ಜೂನ್ 21) ಪರಿಸರ ಸ್ನೇಹಿ ಎಂದೇ ಪರಿಗಣಿತವಾಗಿರುವ ದ್ರವೀಕೃತ ನೈಸರ್ಗಿಕ ಅನಿಲ(ಎಲ್ ಎನ್ ಜಿ) ಚಾಲಿತ ಮೊದಲ ಬಸ್ ಗೆ ಚಾಲನೆ ನೀಡಿದೆ.

ಇದನ್ನೂ ಓದಿ:ಅಂತಾರಾಜ್ಯ ಸಾರಿಗೆಗೆ ಗ್ರೀನ್ ಸಿಗ್ನಲ್: ಆಂಧ್ರ, ತೆಲಂಗಾಣಕ್ಕೆ ನಾಳೆಯಿಂದ ಬಸ್  ಸಂಚಾರ ಆರಂಭ

ಐದು ವರ್ಷಗಳ ಹಿಂದೆಯೇ ಎಲ್ ಎನ್ ಜಿ ಬಸ್ ಪ್ರಯೋಗಕ್ಕೆ ಮುಂದಾಗಿದ್ದ ಕೇರಳ, ತಿರುವನಂತಪುರಂನಲ್ಲಿ ಪ್ರಾಯೋಗಿಕ ಸಂಚಾರ ನಡೆಸಿತ್ತು. ಇದೀಗ ಪೂರ್ಣಪ್ರಮಾಣದಲ್ಲಿ ಎಲ್ ಎನ್ ಜಿ ಬಸ್ ಸಾರ್ವಜನಿಕರ ಪ್ರಯಾಣಿಕರ ಓಡಾಟಕ್ಕೆ ಸಿದ್ಧವಾಗಿದ್ದು, ಸಾರಿಗೆ ಸಚಿವ ಆ್ಯಂಟನಿ ರಾಜು ಅವರು ತಿರುವನಂತಪುರಂನ ಸೆಂಟ್ರಲ್ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ಈ ದ್ರವೀಕೃತ ನೈಸರ್ಗಿಕ ಅನಿಲ(ಎಲ್ ಎನ್ ಜಿ) ಚಾಲಿತ ಬಸ್ ತಿರುವನಂತಪುರಂನಿಂದ ಎರ್ನಾಕುಲಂ ಹಾಗೂ ಎರ್ನಾಕುಲಂನಿಂದ ಕೋಝಿಕೋಡ್ ಮಾರ್ಗದಲ್ಲಿ ಸಂಚರಿಸಲಿದೆ ಎಂದು ವರದಿ ತಿಳಿಸಿದೆ.

ಎರಡು ಮುಖ್ಯ ಉದ್ದೇಶದೊಂದಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಎಲ್ ಎನ್ ಜಿ ಚಾಲಿತ ಬಸ್ ಸೇವೆ ನೀಡಲು ಮುಂದಾಗಿದೆ. ಎಲ್ ಎನ್ ಜಿ ಚಾಲಿತ ಬಸ್ ನಿಂದ ಅಗ್ಗದ ಇಂಧನದಿಂದ ಹೆಚ್ಚುತ್ತಿರುವ ನಷ್ಟವನ್ನು ತಡೆಯುವುದು ಹಾಗೂ ಪರಿಸರಕ್ಕೆ ಕಡಿಮೆ ಪ್ರಮಾಣದ ಹಾನಿಕಾರ ಎಂದು ಪರಿಗಣಿಸಲಾದ ಇಂಧನ ಬಳಕೆಗೆ ಆದ್ಯತೆ ನೀಡುವುದಾಗಿದೆ ಎಂದು ಹೇಳಿದೆ.

ಏನಿದು ಎಲ್ ಎನ್ ಜಿ ಬಸ್:
ಮಿಥೇನ್ ಹಾಗೂ ಈಥೇನ್ ಗಳ ಸಂಯುಕ್ತವಾಗಿರುವ ದ್ರವೀಕೃತ ನೈಸರ್ಗಿಕ ಅನಿಲ ಇದಾಗಿದೆ. ಎಲ್ ಎನ್ ಜಿ ಡೀಸೆಲ್ ಮತ್ತು ಸಿಎನ್ ಜಿ(ಸಾಂದ್ರೀಕೃತ ನೈಸರ್ಗಿಕ ಅನಿಲ)ಗಿಂತಲೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಮಿತವ್ಯಯಿ ಎಂದು ಪರಿಗಣಿಸಲಾಗಿದೆ. ಅಲ್ಲದೇ ಇವೆಲ್ಲಕ್ಕಿಂತ ಮುಖ್ಯವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಜಲಜನಕವನ್ನು ಇಂಧನವಾಗಿ ಹೊಂದಿರುವ ವಾಹನದ ಪ್ರಾತ್ಯಕ್ಷಿಕೆ ನಡೆಸಿತ್ತು. ಈ ವಾಹನವನ್ನು ಇಸ್ರೋ ಮತ್ತು ಟಾಟಾ ಮೋಟಾರ್ಸ್ ಸಂಶೋಧನೆಗಳ ಮೂಲಕ ಜಂಟಿಯಾಗಿ ಅಭಿವೃದ್ಧಿಪಡಿಸಿತ್ತು. ಭವಿಷ್ಯದಲ್ಲಿ ಜಲಜನಕವೇ ಪ್ರಧಾನ ಇಂಧನವಾಗಲಿದ್ದು, ಅದನ್ನು ಆಧರಿಸಿ ವಾಹನಗಳು ಮುಖ್ಯವಾಹಿನಿಗೆ ಬಂದು ನಿಲ್ಲಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಜಿ.ಮಾಧವನ್ ನಾಯರ್ ಪಿಟಿಐಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.