ನಾಮಿನೇಷನ್ ದಿನ ಆಡಿ ಕಾರಿನಲ್ಲಿ ಇಳಿದ KGF ಬಾಬು, ಚುನಾವಣಾ ಫಲಿತಾಂಶ ದಿನ ರಿಕ್ಷಾ ಹತ್ತಿದರು
Team Udayavani, Dec 14, 2021, 3:04 PM IST
ಬೆಂಗಳೂರು ನಗರ : ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ರಾಜ್ಯದಲ್ಲಿ ಭರದಿಂದ ಸಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳಿಗೆ ನಡೆದ ಪರಿಷತ್ ಚುನಾವಣೆಯಲ್ಲಿ ಬೆಂಗಳೂರು ನಗರ ಕ್ಷೇತ್ರದ ಅಭ್ಯರ್ಥಿ ಕಾಂಗ್ರೆಸ್ ನ ಕೆಜಿಎಫ್ ಬಾಬು ಅವರ ವಿರುದ್ಧ ಬಿಜೆಪಿಯ ಗೋಪೀನಾಥ ರೆಡ್ಡಿ ಜಯಭೇರಿ ಗಳಿಸಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಅದರಂತೆ ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸಫ್ ಷರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಅವರು ಸೋಲು ಕಂಡುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಎಚ್.ಎಸ್.ಗೋಪಿನಾಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸಫ್ ಷರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು.
ಅಂದಹಾಗೆ ಸಾವಿರಾರು ಕೋಟಿಯ ಒಡೆಯರಾಗಿರುವ ಯೂಸಫ್ ಷರೀಫ್ (ಕೆಜಿಎಫ್ ಬಾಬು) ಅವರು ನಾಮಿನೇಷನ್ ಸಲ್ಲಿಸಲು ಅದ್ದೂರಿಯಾಗಿ ಆಡಿ ಕಾರಿನಿಂದ ಇಳಿದಿದ್ದ ಅವರು ಇಂದು ಫಲಿತಾಂಶ ಪ್ರಕಗೊಳ್ಳುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ರಿಕ್ಷಾ ಹತ್ತಿ ತೆರಳಿದ್ದಾರೆ.
ಗೋಪಿನಾಥ್ ರೆಡ್ಡಿ ಅವರು 1,227 ಮತಗಳು ಗಳಿಸಿದರೆ. ಕೆಜಿಎಫ್ ಬಾಬು ಅವರಿರು 830 ಮತಗಳನ್ನು ಪಡೆದುಕೊಂಡಿದ್ದಾರೆ . 13 ಮತಗಳು ತಿರಸ್ಕತಗೊಂಡಿವೆ.
ಇದನ್ನೂ ಓದಿ : ಜೀವನ್ಮರಣ ಹೋರಾಟದಲ್ಲಿದ್ದ ಕೋತಿಗೆ ಉಸಿರು ನೀಡಿದ ವ್ಯಕ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು