
ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ
Team Udayavani, Jan 31, 2023, 7:05 PM IST

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ದೇವಸ್ಥಾನ ಹುಂಡಿಯ ಎಣಿಕೆ ಕಾರ್ಯ ಸೋಮವಾರ ಜರುಗಿದ್ದು ಜನೇವರಿ ತಿಂಗಳಿನ ಹುಂಡಿಯ ಸಂಗ್ರಹ 26.23. ಲಕ್ಷ ರೂ.ಸಂಗ್ರಹವಾಗಿದೆ.
ಇದರಲ್ಲಿ ವಿವಿಧ ದೇಶಗಳ 11 ವಿದೇಶಿ ನಾಣ್ಯಗಳು ಹಾಗೂ 12 ನೋಟುಗಳು ಸಂಗ್ರಹವಾಗಿವೆ.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ವಿರೂಪಾಕ್ಷಪ್ಪ ಹೊರಪೇಟೆ, ಶಿರಸ್ತೇದಾರಾದ ಮೈಬೂಬಅಲಿ, ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಗುರುರಾಜ, ಇಂದಿರಾ, ನಾಗರತ್ನ, ಕವಿತಾ, ಸೌಭಾಗ್ಯ, ಎಸ್ ಕವಿತಾ, ಮತ್ತು ಗ್ರಾಮ ಲೆಕ್ಕಾಧಿಕಾರಿಗಳಾದ, ಅಭಿಷೇಕ, ಪೂಜಾ, ಮಂಜುನಾಥ ದುಮ್ಮಾಡಿ ದೇವಸ್ಥಾನದ ಮ್ಯಾನೇಜರ್ ಎಂ.ವೆಂಕಟೇಶ ಸೇರಿ ಸಿಬ್ಬಂದಿವರ್ಗ ಹಾಗೂ ಭಕ್ತರಿದ್ದರು.
ಇದನ್ನೂ ಓದಿ: ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

ಎಲೆಕ್ಟ್ರಿಕ್ ಸ್ಕೂಟರ್ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್ಗಳು ಭಸ್ಮ

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?
MUST WATCH
ಹೊಸ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್