
ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
Team Udayavani, Mar 29, 2023, 4:04 PM IST

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ದೇವಾಲಯದ ಮಾರ್ಚ್ ತಿಂಗಳ ಸಂಗ್ರಹವಾಗಿರುವ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು ಒಟ್ಟು 10,64,935 ರೂ ಗಳು ಸೇರಿ ವಿವಿಧ ದೇಶಗಳ 2 ವಿದೇಶಿ ನಾಣ್ಯಗಳು ಸಂಗ್ರಹವಾಗಿವೆ.ಕಳೆದ ತಿಂಗಳು ಹುಂಡಿಯಲ್ಲಿ 11,79,154 ರೂ.ಗಳು ಸಂಗ್ರಹವಾಗಿದ್ದವು.
ಹುಂಡಿ ಎಣಿಕೆ ಸಂದರ್ಭದಲ್ಲಿ ತಹಸೀಲ್ದಾರ್ ಮಂಜುನಾಥ ಹಿರೇಮಠ, ಶಿರಸ್ತೇದಾರಾದ ಆನಂತ ಜೋಶಿ, ಮಂಜುನಾಥ ನಂದನ್ ಮೈಬೂಬಅಲಿ, ಕೃಷ್ಣವೇಣಿ ಕಂದಾಯನಿರೀಕ್ಷಕರಾದ ಮಂಜುನಾಥ ಹಿರೇಮಠ ಹಾಗೂ ಮಹೇಶ್ ದಲಾಲ, ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಗುರುರಾಜ, ಶ್ರೀಕಂಠ, ಅನ್ನಪೂರ್ಣ, ಮಂಜುನಾಥ ಹಿರೇಮಠ ನಾಗರತ್ನ, ಪ್ರದಸ ಶಿವಕುಮಾರ, ಗಾಯತ್ರಿ,ಸೌಭಾಗ್ಯ, ಸೈಯದ್, ಶ್ರೀರಾಮ, ಮತ್ತು ಗ್ರಾಮ ಲೆಕ್ಕಾಧಿಕಾರಿಗಳಾದ,ಅಭಿಷೇಕ, ಪೂಜಾ, ಮಂಜುನಾಥ ದುಮ್ಮಾಡಿ, ದೇವಾಲಯದ ವ್ಯವಸ್ಥಾಪಕ ಎಂ.ವೆಂಕಟೇಶ ಹಾಗೂ ಸಿಬ್ಬಂದಿಗಳು,ಕರ್ನಾಟಕ ಗ್ರಾಮೀಣ ಬ್ಯಾಂಕ್, ರಾಜಶೇಖರ ಸುನಿಲ್ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
