ಕೊಲ್ಲೂರು ದೇಗುಲದ ಸಮಿತಿಗೆ ಭಾರೀ ಪೈಪೋಟಿ
Team Udayavani, Jun 25, 2020, 3:53 PM IST
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದ ವ್ಯವಸ್ಥಾಪನ ಸಮಿತಿಗೆ ಮೀಸಲಾಗಿರುವ 9 ಸ್ಥಾನಗಳಿಗಾಗಿ ಭಾರೀ ಪೈಪೋಟಿ ಕಂಡು ಬರುತ್ತಿದೆ.
ಹಾಲಿ ಸಮಿತಿಯ ಅವಧಿಯು ಕಳೆದ ಎಪ್ರಿಲ್ಗೆ ಮುಗಿದಿದ್ದು, ಎರಡು ತಿಂಗಳುಗಳಿಂದ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿತ್ತು. ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ವ್ಯವಸ್ಥೆಯ ಜವಬ್ದಾರಿಯನ್ನು ಹಂಚಿಕೊಳ್ಳಲಾಗಿತ್ತು.
5 ಸ್ಥಾನಗಳಿಗೆ 300ಕ್ಕೂ ಹೆಚ್ಚು ಅರ್ಜಿ
ಸಮಿತಿಯ 9 ಸದಸ್ಯರಲ್ಲಿ ಅರ್ಚಕರು, ಪರಿಶಿಷ್ಟ ಜಾತಿ ಹಾಗೂ ಮಹಿಳೆಯರಿಗೆ 4 ಸ್ಥಾನ ಮೀಸಲಿಡಲಾಗಿದೆ. ಉಳಿದ 5 ಸ್ಥಾನಗಳಿಗೆ ರಾಜ್ಯದ 300ರಷ್ಟು ಅಕಾಂಕ್ಷಿಗಳು ಅರ್ಜಿ ಸಲ್ಲಿಸಿರುತ್ತಾರೆ. ಅರ್ಜಿ ಸಲ್ಲಿಕೆ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಸರಕಾರವು ಐವರ ಹೆಸರನ್ನು ಅಂತಿಮಗೊಳಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ