Kadaba ಕೊಂಬಾರು: ಚರಂಡಿಗೆ ಬಿದ್ದ ಕಾರು; ಅಕ್ರಮ ದನ ಸಾಗಾಟ ಶಂಕೆ: ತನಿಖೆಗೆ ಆಗ್ರಹ


Team Udayavani, May 22, 2024, 8:20 PM IST

Kadaba ಕೊಂಬಾರು: ಚರಂಡಿಗೆ ಬಿದ್ದ ಕಾರು; ಅಕ್ರಮ ದನ ಸಾಗಾಟ ಶಂಕೆ: ತನಿಖೆಗೆ ಆಗ್ರಹ

ಕಡಬ: ಕೊಂಬಾರು ರಬ್ಬರ್‌ ಬೋರ್ಡ್‌ ಸಮೀಪ ಕಾರೊಂದು ಚರಂಡಿಗೆ ಬಿದ್ದ ಘಟನೆ ಮೇ 21ರಂದು ರಾತ್ರಿ ನಡೆದಿದೆ. ಆ ಕಾರಿನೊಳಗಡೆ ಹಸಿ ಸಗಣಿ ಇದ್ದು ಅಕ್ರಮ ದನ ಸಾಗಾಟದ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಕೊಂಬಾರು ಕಡೆಯಿಂದ ಬಂದ ಕಾರು ಸುಂಕದಕಟ್ಟೆ ಕಡೆಗೆ ಸಂಚರಿಸುತ್ತಿದ್ದು, ಕಾರು ಚರಂಡಿಗೆ ಬಿದ್ದ ಬಳಿಕ ಅದರ ಚಾಲಕ ಅಥವಾ ವಾರಸುದಾರರು ಯಾರೂ ಪತ್ತೆಯಾಗಿಲ್ಲ. ಕಾರನ್ನು ಕಡಬ ಪೋಲಿಸರು ಠಾಣೆಯಲ್ಲಿ ತಂದು ಇರಿಸಿದ್ದಾರೆ.

ಅಕ್ರಮ ದನ ಸಾಗಾಟ – ದೂರು
ಕಾರಿನಲ್ಲಿ ಅಕ್ರಮ ದನ ಸಾಗಾಟ ಮಾಡಲಾಗಿದ್ದು, ದನವೊಂದು ಸಮೀಪದಲ್ಲಿ ಪತ್ತೆಯಾಗಿದೆ. ಅಲ್ಲದೆ ಕಾರಿನಲ್ಲಿ ಹಸಿ ಸೆಗಣಿ ಕೂಡ ಇತ್ತು. ಪೋಲಿಸರು ತನಿಖೆ ನಡೆಸಿ ಅಕ್ರಮ ದನ ಸಾಗಾಟ ಮಾಡಿದವರನ್ನು ಪತ್ತೆ ಹಚ್ಚಬೇಕು, ಈ ಬಗ್ಗೆ ಸಂಘಟನೆಯ ಕಡೆಯಿಂದ ದೂರು ನೀಡಲಾಗುವುದು. ಪರಿಸರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಹಾಗೂ ಅಕ್ರಮ ಗೋ ಮಾಂಸ ದಂಧೆಯನ್ನು ಮಟ್ಟ ಹಾಕಬೇಕು ಎಂದು ಕಡಬದ ಹಿಂದೂ ಸಂಘಟನೆ ಆಗ್ರಹಿಸಿದೆ.

 

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.