ಕೋವಿಡ್ ಹಿನ್ನೆಲೆ : ಕೊಂಗಳ್ಳಿ ಬೆಟ್ಟಕ್ಕೆ ನ. 4ರಿಂದ 18ರವರೆಗೆ ಪ್ರವೇಶ ನಿರ್ಬಂಧ
Kongalli Mallikarjuna temple
Team Udayavani, Nov 2, 2021, 8:15 PM IST
ಚಾಮರಾಜನಗರ : ರಾಜ್ಯದ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಪ್ರಸಿದ್ಧ ಕೊಂಗಳ್ಳಿ ಮಲ್ಲಿಕಾರ್ಜುನಸ್ವಾಮಿ ದೇವಾಲಯಕ್ಕೆ ಕೋವಿಡ್ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಆದೇಶ ಹೊರಡಿಸಿದೆ. ನ. 4ರಿಂದ 18ರವರೆಗೆ ದೇವಾಲಯಕ್ಕೆ ಪ್ರವೇಶ ಇಲ್ಲ. ಅಲ್ಲದೇ ಭಕ್ತಾದಿಗಳು ಕೊಂಗಳ್ಳಿ ಗ್ರಾಮದಲ್ಲಿ ತಂಗಲು ಸಹ ಅವಕಾಶ ಇಲ್ಲ ಎಂದು ದೇವಾಲಯದ ಇಓ ಭರಣಿಧರನ್ ಹಾಗೂ ಗುಮಾಸ್ತರಾದ ಮಲ್ಲಾರಾಧ್ಯ ತಿಳಿಸಿದ್ದಾರೆ.
ಕೊಂಗಳ್ಳಿ ಬೆಟ್ಟಕ್ಕೆ ಕರ್ನಾಟಕದಿಂದ ಹೆಚ್ಚು ಭಕ್ತಾದಿಗಳು ತೆರಳುತ್ತಾರೆ. ಹೀಗಾಗಿ ಕರ್ನಾಟಕದ ಭಕ್ತಾದಿಗಳು ಈ ಸೂಚನೆಯನ್ನು ಗಮನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಗೆ ಮತ್ತೆ ಚಾಲನೆ : ನೋಂದಣಿ ಪ್ರಕ್ರಿಯೆ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್