ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ


Team Udayavani, Oct 20, 2021, 8:00 PM IST

RAILWAY

ಉಡುಪಿ : ಕೊಂಕಣ ರೈಲ್ವೆಯನ್ನು ಡಿಜಿಟಲಿ ಸಮರ್ಥವಾಗಿ ಮತ್ತು ನಗದುರಹಿತ ಸಂಸ್ಥೆಯಾಗಿ ರೂಪಿಸುವ ಪ್ರಯತ್ನ ನಡೆಯುತ್ತಿದೆ. ರೈಲು ಟಿಕೆಟ್‌ ಪರೀಕ್ಷಕರು (ಟಿಟಿಇ) ರೈಲು ಪ್ರಯಾಣಿಕರಿಂದ ಸಂಗ್ರಹಿಸುವ ನಗದನ್ನು ನಗದುರಹಿತವಾಗಿ ಮಾರ್ಪಡಿಸಲು ಭಾರತೀಯ ಸ್ಟೇಟ್‌ ಬ್ಯಾಂಕ್‌ನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ ಮಾಡಿಕೊಂಡಿದೆ.

ರತ್ನಾಗಿರಿ ನಿಲ್ದಾಣದಲ್ಲಿ ಕೊಂಕಣ ರೈಲ್ವೇ ಅಧಿಕಾರಿಗಳು ಆ್ಯಪ್‌ನ್ನು ಅ. 20ರಂದು ನೆರವೇರಿಸಿದರು. ಕೊಂಕಣ ರೈಲ್ವೇಯ ನಿರ್ದೇಶಕ (ಹಣಕಾಸು) ರಾಜೇಶ್‌ ಭಾದಂಗ್‌, ಮುಖ್ಯ ವಾಣಿಜ್ಯ ಪ್ರಬಂಧಕ ಎಲ್‌.ಕೆ.ವರ್ಮ, ಸಿಎಒ ಮ್ಯಾಥ್ಯೂ ಫಿಲಿಪ್‌, ರತ್ನಾಗಿರಿಯ ಪ್ರಾದೇಶಿಕ ವ್ಯವಸ್ಥಾಪಕ ಉಪೇಂದ್ರ , ಎಸ್‌ಬಿಐ ಅಧಿಕಾರಿಗಳಾದ ಮುಖ್ಯ ನಿರ್ವಹಣ ಅಧಿಕಾರಿ ಸ್ವಪನ್‌ ಘೋಷ್‌, ಉಪಾಧ್ಯಕ್ಷ ಅಮಿತ್‌ರಾಜ್‌, ಎಜಿಎಂ ಸತೀಶ್‌ ನಾಯ್ಕ ಉಪಸ್ಥಿತರಿದ್ದರು.

ಒಪ್ಪಂದದ ಪ್ರಕಾರ ಎಸ್‌ಬಿಐ ಯೋನೋ ಮರ್ಚಂಟ್‌ ಆ್ಯಪ್‌ನ್ನು ಟಿಟಿಇ ಅಳವಡಿಸಿಕೊಂಡಿರುತ್ತಾರೆ. ಇದು ಆ್ಯಂಡ್ರಾಯ್ಡ ಆ್ಯಪ್‌ ಆಗಿದೆ. ಕ್ಯೂ ಆರ್‌ ಕೋಡ್‌ ಮೂಲಕ ಟಿಕೆಟ್‌ಗಿಂತ ಹೆಚ್ಚುವರಿ ಹಣವನ್ನು ಪ್ರಯಾಣಿಕರಿಂದ ಪಡೆಯುವಾಗ ಭಿಮ್‌, ಪೇಟೆಮ್‌, ಗೂಗಲ್‌ಪೇ, ಫೋನ್‌ಪೇ ಇತ್ಯಾದಿ ಡಿಜಿಟಲ್‌ ಮೂಲಕ ಪಡೆಯುತ್ತಾರೆ. ಇದರ ಟಿಕೆಟ್‌ನ್ನು ಪ್ರಯಾಣಿಕರಿಗೆ ಕೊಡುತ್ತಾರೆ. ಇದರಿಂದಾಗಿ ಟಿಟಿಇ ನಗದು ವ್ಯವಹಾರ ಕಡಿಮೆಯಾಗುತ್ತದೆ.

ಇದನ್ನೂ ಓದಿ :ಭೂ ಅಕ್ರಮ ಸ್ವಾಧೀನ ವಿರುದ್ಧ ಉಪವಾಸ ಸತ್ಯಾಗ್ರಹ: ಶಿವಾನಂದ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.