ಕ್ವಾರಂಟೈನ್ ಮುಗಿಸಿ ಬಂದ ಕೊರವಡಿಯ ವ್ಯಕ್ತಿಗೆ ಸೋಂಕು ದೃಢ : ಮನೆ ಸೀಲ್ ಡೌನ್
Team Udayavani, Jun 6, 2020, 6:18 PM IST
ತೆಕ್ಕಟ್ಟೆ : ಮಹಾರಾಷ್ಟ್ರದಿಂದ ಆಗಮಿಸಿ ಕೊಲ್ಲೂರು ಕ್ವಾರಂಟೈನ್ನಲ್ಲಿ ಇದ್ದು ಅವಧಿ ಮುಗಿದ ಬಳಿಕ ಕಿರಿಮಂಜೇಶ್ವರ ಮೂಲದ ವ್ಯಕ್ತಿ ತನ್ನ ಪತ್ನಿಯ ಮನೆ ಕೊರವಡಿ ಓಣಿಮನೆಗೆ ಬಂದಿದ್ದು , ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕುಂಭಾಸಿ ಗ್ರಾಮ ಪಂಚಾಯತ್ ವಾಪ್ತಿಯ ಕೊರವಡಿ ಅವರ ನಿವಾಸವನ್ನು ಜೂ.6 ರಂದು ಸೀಲ್ಡೌನ್ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೋಭಾ, ಕುಂಭಾಸಿ ಗ್ರಾಮ ಪಂಚಾಯತ್ ಪಿಡಿಒ ಜಯರಾಮ ಶೆಟ್ಟಿ, ಗ್ರಾಮ ಲೆಕ್ಕಿಗ ಅನಿಲ್ ಕುಮಾರ್, ಪೊಲೀಸ್ ಸಿಬಂದಿ ವೀರಪ್ಪ , ಆರೋಗ್ಯ ಸಹಾಯಕಿ ಜ್ಯೋತಿ, ಆಶಾ ಕಾರ್ಯಕರ್ತೆಯರಾದ ಸುಹಾಸಿನಿ ಶೆಟ್ಟಿ ಮಲ್ಯಾಡಿ, ಗುಲಾಬಿ, ಶಾರದಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್