ವೆನ್ಲಾಕ್ ನಲ್ಲಿ ಹೆಚ್ಚುವರಿ ಕೋವಿಡ್ ಪರೀಕ್ಷಾ ಯಂತ್ರ ಅಳವಡಿಕೆ : ಕೋಟ

ಪರೀಕ್ಷಾ ವರದಿ ಶೀಘ್ರ ಲಭ್ಯ

Team Udayavani, May 1, 2021, 6:45 AM IST

ವೆನ್ಲಾಕ್ ನಲ್ಲಿ ಹೆಚ್ಚುವರಿ ಕೋವಿಡ್ ಪರೀಕ್ಷಾ ಯಂತ್ರ ಅಳವಡಿಕೆ : ಕೋಟ

ಮಂಗಳೂರು : ಕೊರೊನಾ ಪರೀಕ್ಷೆಯ ಫಲಿತಾಂಶ ಶೀಘ್ರ ಸಿಗಲೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 3ನೇ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು 25 ಲಕ್ಷ ರೂ. ವೆಚ್ಚದಲ್ಲಿ 3 ದಿನದೊಳಗೆ ಅಳವಡಿಸು ವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆ ಕುರಿತು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಶುಕ್ರವಾರ ಸಭೆ ನಡೆಸಿ, ಸೋಂಕು ನಿಯಂತ್ರಣಕ್ಕಾಗಿ ಜಾರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ಮೇಲೆ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕರ್ಫ್ಯೂನಿಂದಾಗಿ ನಗರ ಪ್ರದೇಶದಿಂದ ಜನರು ಗ್ರಾಮಗಳತ್ತ ವಲಸೆ ಬರುತ್ತಿದ್ದು, ಸೋಂಕು ಇತರರಿಗೂ ಹರಡುವ ಸಾಧ್ಯತೆ ಇದೆ. ಕೂಡಲೇ ಗ್ರಾಮಗಳ ಮಟ್ಟದಲ್ಲಿ ಟಾಸ್ಕ್ ಪೋರ್ಸ್‌ ರಚನೆ ಮಾಡಬೇಕು. ಟಾಸ್ಕ್ ಫೋರ್ಸ್‌ ಸದಸ್ಯರು ಸೋಂಕು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಗ್ರಾಮ ಮಟ್ಟದಲ್ಲಿ ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಕೊರೊನಾ ಪರೀಕ್ಷಾ ವರದಿ ವಿಳಂಬ ವಾಗುವ ಸಂದರ್ಭವಿದ್ದಲ್ಲಿ ಅಗತ್ಯವೆನಿಸಿದರೆ ಖಾಸಗಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಸರಕಾರದ ಅನುಮತಿ ಪಡೆದು ಕ್ರಿಯಾಶೀಲವಾಗಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವುದರ ಜತೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಗುರುತಿಸಿ, ಅವರನ್ನು ಹೋಂ ಕ್ವಾರಂ ಟೈನ್‌ ಇಡಬೇಕು. ಅವರಿದ್ದಲ್ಲೇ ಕೋವಿಡ್‌ ಟೆಸ್ಟ್‌ ಮಾಡಿಸಬೇಕು ಎಂದು ಸೂಚಿಸಿದರು.

ತಾಲೂಕು ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ 50 ಐಸಿಯು ಘಟಕಗಳನ್ನು ಸ್ಥಾಪಿಸಿ, ಚಿಕಿತ್ಸೆ ನೀಡಬೇಕು. ಇದರಿಂದಾಗಿ ಜಿಲ್ಲಾ ಮಟ್ಟದ ಕೋವಿಡ್‌ ಕೇಂದ್ರಗಳಲ್ಲಿನ ಒತ್ತಡ ಕಡಿಮೆ ಮಾಡಬಹುದು ಎಂದರು.ಶಾಸಕ ರಾಜೇಶ್‌ ನಾಯ್ಕ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ. ಪಂ. ಸಿಇಒ ಡಾ| ಕುಮಾರ್‌, ಕುಟುಂಬ ಕಲ್ಯಾಣ ಅಧಿಕಾರಿ ಕಿಶೋರ್‌ ಉಪಸ್ಥಿತರಿದ್ದರು.

ಆ್ಯಂಬುಲೆನ್ಸ್‌ ಉಚಿತ
ಕೊರೊನಾದಿಂದ ಮೃತ ಹೊಂದಿದವರ ಶವ ಸಾಗಿಸಲು ಉಚಿತ ಆ್ಯಂಬುಲೆನ್ಸ್‌ ನೀಡುವುದರ ಜತೆ ಶವ ಸಂಸ್ಕಾರದ ವೆಚ್ಚ ವನ್ನೂ ಸರಕಾರವೇ ಭರಿಸಲಿದ್ದು, ತಾಲೂಕಿನ ತಹಶೀಲ್ದಾರ್‌ಗಳಿಗೆ ಹಣ ಬಿಡುಗಡೆ ಮಾಡಿ ಎಂದು ಜಿಲ್ಲಾಧಿಕಾರಿಗೆ ಸಚಿವ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಟಾಪ್ ನ್ಯೂಸ್

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆ… ಇಂದು ನಡೆಯಬೇಕಿದ್ದ ಮದುವೆ ರದ್ದು

ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆ… ಇಂದು ನಡೆಯಬೇಕಿದ್ದ ಮದುವೆ ರದ್ದು

ಮಂಗಳೂರು: ಕೆಲಸಕ್ಕೆಂದು ಹೋದ ಆ್ಯಂಬುಲೆನ್ಸ್‌ ಚಾಲಕ ನಾಪತ್ತೆ

ಮಂಗಳೂರು: ಕೆಲಸಕ್ಕೆಂದು ಹೋದ ಆ್ಯಂಬುಲೆನ್ಸ್‌ ಚಾಲಕ ನಾಪತ್ತೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು