ಕುಂಬಳೆ :ಮನೆಗೆ ನುಗ್ಗಿ ಹಲ್ಲೆಗೈದು ಇಬ್ಬರು ಮಕ್ಕಳ ಅಪಹರಣ: ಪತಿ ವಿರುದ್ಧ ದೂರು ನೀಡಿದ ಪತ್ನಿ
Team Udayavani, Apr 9, 2022, 7:51 PM IST
ಕುಂಬಳೆ : ಮನೆಯ ಬಾಗಿಲು ಮುರಿದು ಒಳನುಗ್ಗಿ ಮಹಿಳೆಗೆ ಹಲ್ಲೆಗೈದು ಇಬ್ಬರು ಮಕ್ಕಳನ್ನು ಅಪಹರಿಸಿದ ಘಟನೆ ಬಂದ್ಯೋಡ್ನಲ್ಲಿ ನಡೆದಿದೆ.
ಬಂದ್ಯೋಡ್ ನಿವಾಸಿ ಅಬ್ದುಲ್ ರಹ್ಮಾನ್ ಅವರ ಪುತ್ರಿ ಫಾತಿಮ (29) ಅವರಿಗೆ ಹಲ್ಲೆ ಮಾಡಿ ಫಾತಿಮ ಅವರ ಮೂರು ಹಾಗೂ ಎಂಟು ವರ್ಷದ ಇಬ್ಬರು ಮಕ್ಕಳನ್ನು ಅಪಹರಿಸಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫಾತಿಮ ಅವರಿಗೆ ಹಲ್ಲೆ ಮಾಡುವುದನ್ನು ತಡೆಯಲು ಬಂದ ಆಕೆಯ ತಾಯಿ ರುಖೀಯಾ ಅವರಿಗೂ ಹಲ್ಲೆ ಮಾಡಿದ್ದಾಗಿ ದೂರಲಾಗಿದೆ. ಗಾಯಗೊಂಡಿರುವ ಫಾತಿಮ ಅವರನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಕ್ಷಿಣೆಗಾಗಿ ಪತಿ ಮೂಲ್ಕಿ ನಿವಾಸಿ ನಿಸಾಂ (38) ಹಾಗೂ ಆತನ ಸ್ನೇಹಿತ ಜುನೈದ್ ಹಲ್ಲೆ ಮಾಡಿದ್ದಾಗಿ ಗಾಯಾಳು ಫಾತಿಮ ಆರೋಪಿಸಿದ್ದಾರೆ.
ಇದನ್ನೂ ಓದಿ : ಸೋಲಿನ ಸರಣಿಯಲ್ಲಿ ಚೆನ್ನೈ : ಹೈದರಾಬಾದ್ ಪರ ಮಿಂಚಿದ ಅಭಿಷೇಕ್ ಶರ್ಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ