ಸಾವಿನಲ್ಲೂ ಒಂದಾದ ತಾಯಿ – ಮಗ ; ತಾಯಿ ಮೃತಪಟ್ಟ ಗಂಟೆಯೊಳಗೆ ಮಗ ಸಾವು


Team Udayavani, Jun 13, 2020, 6:21 PM IST

ಸಾವಿನಲ್ಲೂ ಒಂದಾದ ತಾಯಿ – ಮಗ ; ತಾಯಿ ಮೃತಪಟ್ಟ ಗಂಟೆಯೊಳಗೆ ಮಗ ಸಾವು

ಕುಂದಾಪುರ: ತಾಯಿ ಸಾವನ್ನಪ್ಪಿದ ವಿಷಯ ತಿಳಿದು ಒಂದೇ ಗಂಟೆಯೊಳಗೆ ಮಗನೂ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕುಂದಾಪುರದಲ್ಲಿ ಸಂಭವಿಸಿದೆ.

ಕುಂದಾಪುರದ ಸಾರ್ವಜನಿಕ ಆಸ್ಪತ್ರೆ ಬಳಿಯ ಮಹಾರಾಜ್‌ ಜುವೆಲ್ಲರ್‌ನ ಮಾಲಕರಾಗಿದ್ದ ದಿ| ರಮೇಶ್‌ ಅವರ ಪತ್ನಿ ಶಕುಂತಲಾ ಶೇಟ್‌ (82) ಜೂ.12 ರ ತಡರಾತ್ರಿ 12.45 ರ ಸುಮಾರಿಗೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇದಾದ ಒಂದೇ ಗಂಟೆಯೊಳಗೆ ಅವರ ಪುತ್ರ ಪ್ರಶಾಂತ್‌ ಶೇಟ್‌ (45) ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಪ್ರಸ್ತುತ ಮಹಾರಾಜ್‌ ಜುವೆಲ್ಲರ್‌ನ ಮಾಲಕರಾಗಿದ್ದರು.

ಶಕುಂತಲಾ ಅವರಿಗೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದು, ಪುರಸಭೆ ವ್ಯಾಪ್ತಿಯ ಶಾಂತಿನಿಕೇತನ ವಾರ್ಡ್‌ನಲ್ಲಿ ನೆಲೆಸಿದ್ದರು. ಮೂರನೇಯವರಾಗಿರುವ ಪ್ರಶಾಂತ್‌ ಅವಿವಾಹಿತರಾಗಿದ್ದರು. ಕುಂದಾಪುರದ ಜುವೆಲ್ಲರ್ಸ್‌ ಅಸೋಸಿಯೇಶನ್‌ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

ಶನಿವಾರ ನಗರದ ಚಿಕ್ಕನ್‌ಸಾಲ್‌ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಬಂಧು – ಬಾಂಧವರ ಸಮ್ಮುಖದಲ್ಲಿ ತಾಯಿ ಹಾಗೂ ಮಗನ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಲಾಯಿತು.

ಗೌರವಾರ್ಥ ಬಂದ್‌
ಕುಂದಾಪುರದ ಜುವೆಲ್ಲರ್ಸ್‌ ಅಸೋಸಿಯೇಶನ್‌ ಸೂಚನೆಯಂತೆ ಕುಂದಾಪುರದಲ್ಲಿರುವ ಚಿನ್ನದ ಮಳಿಗೆಗಳು ಶನಿವಾರ ಬಂದ್‌ ಮಾಡಿ ಮೃತರಿಗೆ ಗೌರವ ಸಲ್ಲಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.